ಕಾಪು: ರಾಷ್ಟ್ರೀಯ ಹೆದ್ದಾರಿ 66ರ ಕಾಪು ಸಾಯಿ ಸರ್ವಿಸ್ ಸ್ಟೇಷನ್ ಬಳಿ ಬಸ್ ಸ್ಕೂಟಿಗೆ ಡಿಕ್ಕಿ ಹೊಡೆದು ಸ್ಕೂಟಿ ಸವಾರ ಗಂಭೀರ ಗಾಯಗೊಂಡ ಘಟನೆ ಜೂ.18ರ ಗುರುವಾರ ಬೆಳಿಗ್ಗೆ ನಡೆದಿದೆ.
ಕಾಪು ಸರ್ವಿಸ್ ರಸ್ತೆಯಲ್ಲಿ ಮಂಗಳೂರಿನಿಂದ ಉಡುಪಿ ಕಡೆಗೆ ತೆರಳುವ ಎಕ್ಸ್ ಪ್ರೆಸ್ ಬಸ್ ಎದುರಿನಿಂದ ಹೆದ್ದಾರಿಯಲ್ಲಿ ಹೋಗುತ್ತಿದ್ದ ಸ್ಕೂಟಿಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ.
ಗಂಭೀರ ಗಾಯಗೊಂಡಿರುವ ಸ್ಕೂಟಿ ಸವಾರನನ್ನು ಮಂಗಳೂರು ಸಸಿಹಿತ್ತು ನಿವಾಸಿ, ಪ್ರಸ್ತುತ ಕಾಪುವಿನಲ್ಲಿರುವ ಗಣೇಶ್ ಪಾತ್ರಿ ಎಂದು ಗುರುತಿಸಲಾಗಿದೆ.
ಗಾಯಾಳು ಸ್ಕೂಟಿ ಸವಾರನನ್ನು ಸ್ಥಳೀಯರು ಆಂಬುಲೆನ್ಸ್ ಮೂಲಕ ಉಡುಪಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.ಸ್ಕೂಟಿಗೆ ಡಿಕ್ಕಿ ಹೊಡೆದ ಬಸ್ ಡಿವೈಡರ್ ಮೇಲೆ ಹೋಗಿ ನಿಂತಿದ್ದು ಬಾರಿ ಪ್ರಮಾಣದ ಅಪಾಯ ತಪ್ಪಿದಂತಾಗಿದೆ.
ಕಾಪು ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…