ಉಡುಪಿ: ಯುವ ನಾಯಕ ಮೊಗವೀರ ಮುಂದಾಳು ಹೆಜಮಾಡಿ ಗ್ರಾಮ ಪಂಚಾಯತ್ ಪಕ್ಷೇತರ ಸದಸ್ಯ ರೋಶನ್ ನೇತ್ರತ್ವದಲ್ಲಿ ನೂರಾರು ಯುವಕರು ಕಾಂಗ್ರೆಸ್ ಗೆ ಸೇರ್ಪಡೆ ಯಾಗಿದ್ದಾರೆ.
ಕಾಪು ರಾಜೀವ ಭವನದಲ್ಲಿ ನಡೆದ ಯುವ ಕಾಂಗ್ರೆಸ್ ಸಭೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡು ಮಾತನಾಡಿ, ಯಾವುದೇ ಕಪ್ಪು ಚುಕ್ಕೆ ಇಲ್ಲದ ಪ್ರಾಮಾಣಿಕ ರಾಜಕಾರಣಿ ವಿನಯ ಕುಮಾರ್ ಸೊರಕೆಯವರ ವ್ಯಕ್ತಿತ್ವಕ್ಜೆ ಮನಸೋತು ಕಾಂಗ್ರೆಸ್ ಸೇರ್ಪಡೆಯಾಗ್ತಿದ್ದೀವಿ.
ರಾಜ್ಯದಲ್ಲಿ ಶೇಕಡ 40 ಸರ್ಕಾರ ಇದ್ರೆ ಬಿಜೆಪಿ ನೇತ್ರತ್ವದ ಹೆಜಮಾಡಿ ಪಂಚಾಯತ್ ನಲ್ಲಿ ಶೇಕಡಾ 20 ಕಮಿಷನ್ ಸರ್ಕಾರದ ಆಡಳಿತ ನಡೀತಾ ಇದೆ ಎಂದರು.
ಸಮಾಜಮುಖಿ ಕಾರ್ಯಕರ್ತೆ ಫರ್ಜಾನ ಕಾಪು ಕೂಡಾ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.ವಿಧಾನ ಪರಿಷತ್ ಸದಸ್ಯ ಐವನ್ ಡಿ ಸೋಜ ಮಾತನಾಡಿ ಯುವ ಶಕ್ತಿಯ ಸದ್ಭಳಕೆಯಾಗಬೇಕು.ಯುವಶಕ್ತಿ ಹೆಚ್ಚು ಕೆಲಸ ಮಾಡಿದಷ್ಟು ಗೆಲುವಿನ ವೇಗ ಜಾಸ್ತಿಯಾಗುತ್ತದೆ ಎಂದರು.
ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…
ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…
ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್ ಅಲರ್ಟ್ ಘೋಷಣೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…
ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…
ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…