ಉಡುಪಿ: ಯುವ ನಾಯಕ ಮೊಗವೀರ ಮುಂದಾಳು ಹೆಜಮಾಡಿ ಗ್ರಾಮ ಪಂಚಾಯತ್ ಪಕ್ಷೇತರ ಸದಸ್ಯ ರೋಶನ್ ನೇತ್ರತ್ವದಲ್ಲಿ ನೂರಾರು ಯುವಕರು ಕಾಂಗ್ರೆಸ್ ಗೆ ಸೇರ್ಪಡೆ ಯಾಗಿದ್ದಾರೆ.
ಕಾಪು ರಾಜೀವ ಭವನದಲ್ಲಿ ನಡೆದ ಯುವ ಕಾಂಗ್ರೆಸ್ ಸಭೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡು ಮಾತನಾಡಿ, ಯಾವುದೇ ಕಪ್ಪು ಚುಕ್ಕೆ ಇಲ್ಲದ ಪ್ರಾಮಾಣಿಕ ರಾಜಕಾರಣಿ ವಿನಯ ಕುಮಾರ್ ಸೊರಕೆಯವರ ವ್ಯಕ್ತಿತ್ವಕ್ಜೆ ಮನಸೋತು ಕಾಂಗ್ರೆಸ್ ಸೇರ್ಪಡೆಯಾಗ್ತಿದ್ದೀವಿ.
ರಾಜ್ಯದಲ್ಲಿ ಶೇಕಡ 40 ಸರ್ಕಾರ ಇದ್ರೆ ಬಿಜೆಪಿ ನೇತ್ರತ್ವದ ಹೆಜಮಾಡಿ ಪಂಚಾಯತ್ ನಲ್ಲಿ ಶೇಕಡಾ 20 ಕಮಿಷನ್ ಸರ್ಕಾರದ ಆಡಳಿತ ನಡೀತಾ ಇದೆ ಎಂದರು.
ಸಮಾಜಮುಖಿ ಕಾರ್ಯಕರ್ತೆ ಫರ್ಜಾನ ಕಾಪು ಕೂಡಾ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.ವಿಧಾನ ಪರಿಷತ್ ಸದಸ್ಯ ಐವನ್ ಡಿ ಸೋಜ ಮಾತನಾಡಿ ಯುವ ಶಕ್ತಿಯ ಸದ್ಭಳಕೆಯಾಗಬೇಕು.ಯುವಶಕ್ತಿ ಹೆಚ್ಚು ಕೆಲಸ ಮಾಡಿದಷ್ಟು ಗೆಲುವಿನ ವೇಗ ಜಾಸ್ತಿಯಾಗುತ್ತದೆ ಎಂದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…