Featured

ಕಾಪು : ಹೈದರಾಬಾದ್ ಗೆ ಕೆಲಸಕ್ಕೆ ಹೋದ ಉದ್ಯಾವರದ ಯುವಕ ಮನೆಗೆ ಬಾರದೆ ಫೋನ್ ಸಂಪರ್ಕಕ್ಕೆ ಸಿಗದೆ ನಾಪತ್ತೆ – Vishwanews24

ಕಾಪು : ಹೈದರಾಬಾದ್ ಗೆ ಕೆಲಸಕ್ಕೆ ಹೋದ ಉದ್ಯಾವರದ ಯುವಕ ಮನೆಗೆ ಬಾರದೆ ಫೋನ್ ಸಂಪರ್ಕಕ್ಕೆ ಸಿಗದೆ ನಾಪತ್ತೆ

ಕಾಪು: ಹೈದರಾಬಾದ್ ನಲ್ಲಿರುವ ಕರೀಮ್ ನಗರಕ್ಕೆ ಕೆಲಸಕ್ಕೆ ಹೋದ ಉದ್ಯಾವರದ ಪಿತ್ರೋಡಿಯ ಯುವಕನೋರ್ವ ಮನೆಗೆ ಬಾರದೆ ಫೋನ್ ಸಂಪರ್ಕಕ್ಕೂ ಸಿಗದೆ ನಾಪತ್ತೆಯಾಗಿರುವುದಾಗಿ ಕಾಪು ಠಾಣೆಯಲ್ಲಿ ದೂರು ದಾಖಲಾಗಿದೆ.

ಪಿತ್ರೋಡಿ ನಿವಾಸಿ ಸುಜಿತ್ (26) ನಾಪತ್ತೆಯಾದವರು.

ಇವರು ಎ.29 ರಂದು ಬೆಳಿಗ್ಗೆ ಕೆಲಸಕ್ಕೆಂದು ಹೈದರಾಬಾದ್‍ನಲ್ಲಿರುವ ಕರೀಮ್ ನಗರಕ್ಕೆ ಹೋಗಿದ್ದರು. ಕೆಲಸಕ್ಕೆ ಹೋದ 4 ತಿಂಗಳವರೆಗೆ ಅವರು ತಮ್ಮ ಚಿಕ್ಕಮ್ಮನಿಗೆ ಕರೆ ಮಾಡಿ ಮಾತಾನಾಡುತ್ತಿದ್ದರು. ಆದರೆ ಕೆಲಸಕ್ಕೆ ಹೋದ ನಂತರ ಮನೆಗೆ ಬಂದಿರುವುದಿಲ್ಲ. ಹಾಗೂ ಇತ್ತೀಚೆಗೆ 2 ತಿಂಗಳಿನಿಂದ ಅವರು ಮನೆಗೂ ಯಾವುದೇ ಕರೆ ಮಾಡಿರುವುದಿಲ್ಲ. ಅಲ್ಲದೆ ಅವರಿಗೆ ಕರೆ ಮಾಡಿದ್ದಲ್ಲಿ ಮನೆಯವರಿಗೂ ಅವರು ಸಂಪರ್ಕಕ್ಕೆ ಸಿಕ್ಕಿರುವುದಿಲ್ಲ. ಈ ಬಗ್ಗೆ ಸುಜಿತ್ ಅವರ ಚಿಕ್ಕಮ್ಮ ಶಾರದ ಅವರು ನೀಡಿದ ದೂರಿನಂತೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತೆಕ್ಕಟ್ಟೆ :ನಿಯಂತ್ರಣ ತಪ್ಪಿ ಕಡಲ ತೀರಕ್ಕೆ ಬಂದು ಅಪ್ಪಳಿಸಿದ ಮೀನುಗಾರಿಕಾ ಬೋಟ್; ಮೀನುಗಾರರು ಪಾರು – Vishwanews24

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

13 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

13 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago