ಕಾಪು : ಬಿಹಾರದಿಂದ ರಾಜ್ಯಸಭೆಗೆ ಚುನಾಯಿತರಾಗಿರುವ ಕಾಪು ಉಳಿಯಾರಗೋಳಿಯ ದಿ| ಗಿರಿಜಾ ಮುದ್ದಣ್ಣ ಶೆಟ್ಟಿ ಅವರ ಮೊಮ್ಮಗ ಅನಿಲ್ ಪ್ರಸಾದ್ ಹೆಗ್ಡೆ ಅವರು ಮಂಗಳವಾರ ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ಪ್ರಸಾದ ಸ್ವೀಕರಿಸಿ, ದೇಗುಲದ ಸಮಗ್ರ ಜೀರ್ಣೋದ್ಧಾರ ಕಾಮಗಾರಿಯನ್ನು ವೀಕ್ಷಿಸಿದರು.
ಈ ಸಂದರ್ಭ ಮಾತನಾಡಿದ ಅವರು, ತಾನು ಶ್ರೀ ಮಾರಿಯಮ್ಮ ದೇವಿಯ ಭಕ್ತನಾಗಿದ್ದು ಚಿಕ್ಕಂದಿನಿಂದಲೂ ಮಾರಿಯಮ್ಮ ದೇವಿಯ ದರ್ಶನಕ್ಕಾಗಿ ಬರುತ್ತಿದ್ದೆವು. ಪ್ರಸ್ತುತ ವಾಸುದೇವ ಶೆಟ್ಟಿ ಅವರ ನೇತೃತ್ವದಲ್ಲಿ ಹೊಸ ಮಾರಿಗುಡಿಯು ಸಮಗ್ರ ಜೀರ್ಣೋದ್ಧಾರಗೊಳ್ಳುತ್ತಿರುವುದು ಸಂತಸದ ವಿಚಾರವಾಗಿದೆ. ಇಲ್ಲಿನ ಜೀರ್ಣೋದ್ದಾರ ಕಾರ್ಯಗಳಿಗೆ ತಾವು ಕೂಡಾ ಕೈ ಜೋಡಿಸುವುದಾಗಿ ಭರವಸೆ ನೀಡಿದರು. ಮಾರಿಯಮ್ಮ ದೇವಿಯ ಭಕ್ತರು ಜಗದಗಲಕ್ಕೂ ಹರಡಿದ್ದು ಎಲ್ಲರ ಸಹಕಾರದೊಂದಿಗೆ ಅಮ್ಮನ ದೇಗುಲ ಮಾದರಿಯಾಗಿ ನಿರ್ಮಾಣಗೊಳ್ಳಲಿ ಎಂದು ಹಾರೈಸಿದರು
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…