ಕಾಪು : ಬಿಹಾರದಿಂದ ರಾಜ್ಯಸಭೆಗೆ ಚುನಾಯಿತರಾಗಿರುವ ಕಾಪು ಉಳಿಯಾರಗೋಳಿಯ ದಿ| ಗಿರಿಜಾ ಮುದ್ದಣ್ಣ ಶೆಟ್ಟಿ ಅವರ ಮೊಮ್ಮಗ ಅನಿಲ್ ಪ್ರಸಾದ್ ಹೆಗ್ಡೆ ಅವರು ಮಂಗಳವಾರ ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ಪ್ರಸಾದ ಸ್ವೀಕರಿಸಿ, ದೇಗುಲದ ಸಮಗ್ರ ಜೀರ್ಣೋದ್ಧಾರ ಕಾಮಗಾರಿಯನ್ನು ವೀಕ್ಷಿಸಿದರು.
ಈ ಸಂದರ್ಭ ಮಾತನಾಡಿದ ಅವರು, ತಾನು ಶ್ರೀ ಮಾರಿಯಮ್ಮ ದೇವಿಯ ಭಕ್ತನಾಗಿದ್ದು ಚಿಕ್ಕಂದಿನಿಂದಲೂ ಮಾರಿಯಮ್ಮ ದೇವಿಯ ದರ್ಶನಕ್ಕಾಗಿ ಬರುತ್ತಿದ್ದೆವು. ಪ್ರಸ್ತುತ ವಾಸುದೇವ ಶೆಟ್ಟಿ ಅವರ ನೇತೃತ್ವದಲ್ಲಿ ಹೊಸ ಮಾರಿಗುಡಿಯು ಸಮಗ್ರ ಜೀರ್ಣೋದ್ಧಾರಗೊಳ್ಳುತ್ತಿರುವುದು ಸಂತಸದ ವಿಚಾರವಾಗಿದೆ. ಇಲ್ಲಿನ ಜೀರ್ಣೋದ್ದಾರ ಕಾರ್ಯಗಳಿಗೆ ತಾವು ಕೂಡಾ ಕೈ ಜೋಡಿಸುವುದಾಗಿ ಭರವಸೆ ನೀಡಿದರು. ಮಾರಿಯಮ್ಮ ದೇವಿಯ ಭಕ್ತರು ಜಗದಗಲಕ್ಕೂ ಹರಡಿದ್ದು ಎಲ್ಲರ ಸಹಕಾರದೊಂದಿಗೆ ಅಮ್ಮನ ದೇಗುಲ ಮಾದರಿಯಾಗಿ ನಿರ್ಮಾಣಗೊಳ್ಳಲಿ ಎಂದು ಹಾರೈಸಿದರು
ಮಲ್ಪೆ : ಆಳಸಮುದ್ರದಲ್ಲಿ ಭಾರೀ ಗಾಳಿ: ಮೀನುಗಾರಿಕೆಗೆ ತೆರಳದ ಪರ್ಸೀನ್ ಬೋಟುಗಳು ಮಲ್ಪೆ: ಕಳೆದ ಎರಡು ದಿನಗಳಿಂದ ಆಳಸಮುದ್ರದಲ್ಲಿ ಭಾರೀ…
ಸೆ.7ರೊಳಗೆ ಕರಾವಳಿ – ಮಲೆನಾಡು ಪ್ರವಾಸೋದ್ಯಮ ನೀತಿಯ ಕರಡು ಸಿದ್ಧ: ಕೆ.ಜೆ. ಜಾರ್ಜ್ ಬೆಂಗಳೂರು: ಕರ್ನಾಟಕದ ಕರಾವಳಿ ಹಾಗೂ ಮಲೆನಾಡು…
ಮಂಗಳೂರು: ವಂದೇ ಭಾರತ್ ಎಕ್ಸ್ಪ್ರೆಸ್ ಅಡುಗೆ ಸೇವಾ ಘಟಕವನ್ನು ಪರಿಶೀಲಿಸಿದ ಆಹಾರ ಸುರಕ್ಷತಾ ಅಧಿಕಾರಿಗಳು ಮಂಗಳೂರು : ಮಂಗಳೂರು ಸೆಂಟ್ರಲ್…
ಉಡುಪಿ : ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ ; ರಾಸಾಯನಿಕಯುಕ್ತ ಬಾಳೆಹಣ್ಣುಗಳ ನಾಶ ಪಡಿಸಿದ ಅಧಿಕಾರಿಗಳು ಉಡುಪಿ :…
ತುಳುಕೂಟ ಉಡುಪಿ: 2026–27ನೇ ಸಾಲಿನ ಕಾರ್ಯಕಾರಿ ಸಮಿತಿ ಪ್ರಕಟ- ಅಧ್ಯಕ್ಷರಾಗಿ ಬಿ. ಜಯಕರ ಶೆಟ್ಟಿ ಇಂದ್ರಾಳಿ ತುಳು ಭಾಷೆ, ಸಾಹಿತ್ಯ,…
ಎಲ್ಪಿಜಿ: ಇ-ಕೆವೈಸಿ ದಿನಾಂಕ ಆ. 23ರ ವರೆಗೆ ವಿಸ್ತರಣೆ ಉಡುಪಿ: ಎಲ್ಪಿಜಿ ಗ್ರಾಹಕರಿಗೆ ಇ-ಕೆವೈಸಿ ಪೂರ್ಣ ಗೊಳಿಸಲು ನೀಡಲಾಗಿದ್ದ ಗಡುವನ್ನು ಆ.…