ಕಾಪು: ಕೊರೋನಾ ವೈರಸ್ ನಿವಾರಣೆಗಾಗಿ ಕಾಪು ಶ್ರೀ ಹೊಸಮಾರಿಗುಡಿಯಲ್ಲಿ ನವದುರ್ಗೆಯರ ನಾಮ ಜಪ ಸಂಕಲ್ಪದಂತೆ ಭಕ್ತರು ಒಂಭತ್ತು ದಿನ ನಾಮ ಜಪ ಮಾಡಿ ದೇಗುಲದ ವಾಟ್ಸಪ್ ನಂಬರಿಗೆ ಅಥವಾ ಇಮೈಲ್ ಮಾಡಬೇಕು, ಬಂದಂತಹ ಹೆಸರನ್ನು ಏಪ್ರಿಲ್ 14 ರಂದು ಮಂಗಳವಾರ ತಾಯಿ ಮಾರಿಯಮ್ಮ ಸನ್ನಿಧಾನಕ್ಕೆ ಪುಷ್ಪಾರ್ಚನೆ ಮಾಡಿ ಅರ್ಪಿಸಲಾಗುತ್ತದೆ.
ಅಂತೆಯೆ ನಾಮ ಜಪಮಾಡಿದ ಭಕ್ತರ ಹೆಸರನ್ನು ವಾಟ್ಸಪ್ ಅಥಾವ ಇಮೇಲ್ ಮಾಡಲು ಎಪ್ರಿಲ್ 12 ಆದಿತ್ಯವಾರ ಕಡೆಯ ದಿನಾಂಕವಾಗಿದ್ದು ಭಕ್ತರು ಆದಷ್ಟು ತ್ವರಿತವಾಗಿ ಹೆಸರು ಕಳುಹಿಸಿಕೊಡಬೇಕೆಂದು ಹೊಸ ಮಾರಿಗುಡಿ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಕೆ.ವಾಸುದೇವ ಶೆಟ್ಟಿ ತಿಳಿಸಿದ್ದಾರೆ.
ಹೆಸರು ಕಳುಹಿಸಬೇಕಾದ ಇಮೈಲ್ ಐಡಿ:
hosamarigudikaup@gmail.com
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…