ಕಾಪು ಹೊಸಮಾರಿಗುಡಿ ನೂತನ ದೇಗಲಕ್ಕೆ ಕರ್ನಾಟಕ ಸರ್ಕಾರದ ಧಾರ್ಮಿಕ ದತ್ತಿ ಇಲಾಖೆ ಕಾರ್ಯದರ್ಶಿ ಗಂಗರಾಮ್ ಬಂಡೇರಿಯಾ ಭೇಟಿ.
ಕಾಪು: ಸುಮಾರು 35 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗುವ ಕಾಪು ಶ್ರೀ ಹೊಸ Àಮಾರಿಯಮ್ಮ ದೇಗುಲದ ಪೂರ್ವಭಾವಿಯಾಗಿ ನಾಳೆ ನಡೆಯಲಿರುವ ನಿಧಿಕುಂಭ ಸ್ಥಾಪನ ಕಾರ್ಯಕ್ರಮದ ಮುನ್ನ ದಿನವಾದ ಇಂದು ಮಂಗಳವಾರ ಕರ್ನಾಟಕ ಸರ್ಕಾರರ ಧಾರ್ಮಿಕ ದತ್ತಿ ಇಲಾಖೆ ಕಾರ್ಯದರ್ಶಿ ಗಂಗರಾಮ್ ಬಂಡೇರಿಯಾ ದಂಪತಿ ಸಮೇತರಾಗಿ ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿ ಶ್ರೀ ದೇವರು ಅನುಗ್ರಹ ಪ್ರಸಾದ ಪಡೆದು ನಾಳೆ ನಡೆಯುವ ಕಾರ್ಯಕ್ರಮದ ಸ್ಥಳ ವೀಕ್ಷಣೆ ಹಾಗೂ ದೇಗುಲ ನಿರ್ಮಾಣದ ನೀಲ ನಕಾಶೆ ಹಾಗೂ ದೇಗುಲ ನಿರ್ಮಾಣ ಕಾರ್ಯವನ್ನ ವೀಕ್ಷಿಸಿದರು,ತದನಂತರ ಮಾಧ್ಯಮದವರೊಂದಿಗೆ ಮಾತನಾಡಿ” ಶ್ರೀ ಕ್ಷೇತ್ರ ಊರ ಪರ ಊರ ಭಕ್ತರ ಸಹಕಾರದೊಂದಿಗೆ ಜೀರ್ಣೋದ್ಧಾರಗೊಳ್ಳುತ್ತಿರುವುದು ಅತ್ಯಂತ ಸಂತಸ ಹಾಗೂ ಖುಷಿಯ ವಿಚಾರ ತಾಯಿಯ ಅನುಗ್ರ ಸದಾ ಎಲ್ಲಾ ಭಕ್ತರ ಮೇಲಿರಲಿ ಹಾಗೂ ಇಲಾಖೆ ವತಿಯಿಂದ ಆಗುವ ಸಹಕಾರ ಸದಾ ಇರುತ್ತೆ ಎಂದರು.
ಈ ಸಂಧರ್ಭದಲ್ಲಿ ಹೊಸ ಮಾರಿಗುಡಿ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಕೆ. ವಾಸುದೇವ ಶೆಟ್ಟಿ,ಪ್ರಚಾರ ಸಮಿತಿ ಅದ್ಯಕ್ಷ ಯೋಗಿಶ್ ಶೆಟ್ಟಿ ಬಾಲಾಜಿ,ಉಪಾಧ್ಯಕ್ಷ ಕಾಪು ದಿವಾಕರ್ ಶೆಟ್ಟಿ, ಮಾಧವ ಆರ್ ಪಾಲನ್, ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯಾ,ಅರುಣ್ ಶೆಟ್ಟಿ ಪಾದೂರು, ಜಗದೀಶ್ ಬಂಗೇರ, ಮೊದಲಾದವರು ಉಪಸ್ಥಿತರಿದ್ದರು.
ಉಡುಪಿ: ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ : ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯ ಖಂಡನೀಯ: ಮಂಜುನಾಥ್ ಭಂಡಾರಿ ಉಡುಪಿ: ಪ್ರಶ್ನೆಪತ್ರಿಕೆ…
ಉಡುಪಿ: ರಿಕ್ಷಾ ಚಾಲಕ ನೇಣು ಬಿಗಿದು ಆತ್ಮಹತ್ಯೆ ಉಡುಪಿ: ಆದಿಉಡುಪಿಯ ಮಧ್ವನಗರದ ರಿಕ್ಷಾ ಚಾಲಕ ತನ್ನ ಮನೆಯಲ್ಲಿ ನೇಣು ಬಿಗಿದು…
ಕೊಂಕಣ ರೈಲ್ವೆಯಲ್ಲಿ ಕಳ್ಳರ ಜಾಲ : ಮತ್ಸ್ಯಗಂಧ, ಮಂಗಳೂರು ಎಕ್ಸ್ಪ್ರೆಸ್ನಲ್ಲಿ ಸರಣಿ ಕಳ್ಳತನ ಹಾಗೂ ದರೋಡೆ ಪ್ರಕರಣ ಉಡುಪಿ: ಮಂಗಳೂರಿನಿಂದ…
ಆಳ್ವಾಸ್ ಪ್ರಗತಿ - 2026 : ಆ.7 ಮತ್ತು 8ರಂದು ಬೃಹತ್ ಉದ್ಯೋಗ ಮೇಳ ಉಡುಪಿ: ದೇಶದ ಯುವಜನರ ಉದ್ಯೋಗ…
ಯುವಕರ ಭವಿಷ್ಯಕ್ಕೆ ಅತಿ ಹೆಚ್ಚು ಹಾನಿ ಮಾಡಿರುವುದು ಪ್ರಧಾನಿ ಮೋದಿ : ರಾಹುಲ್ ಗಾಂಧಿ ಆರೋಪ ಹೊಸದಿಲ್ಲಿ: ಪ್ರಶ್ನೆಪತ್ರಿಕೆ ಸೋರಿಕೆ…
ಪಡುಬಿದ್ರಿ: ಪಾನ್ ಸ್ಟಾಲ್ನಲ್ಲಿ ಗಾಂಜಾ ಮಾರಾಟ : ಆರೋಪಿ ಅರೆಸ್ಟ್ ಪಡುಬಿದ್ರಿ: ಪಾನ್ ಸ್ಟಾಲ್ ಅಂಗಡಿಯಲ್ಲೇ ಅಕ್ರಮವಾಗಿ ಗಾಂಜಾ ಮಾರಾಟ…