ಕಾಪು ಹೊಸಮಾರಿಗುಡಿ ನೂತನ ದೇಗಲಕ್ಕೆ ಕರ್ನಾಟಕ ಸರ್ಕಾರದ ಧಾರ್ಮಿಕ ದತ್ತಿ ಇಲಾಖೆ ಕಾರ್ಯದರ್ಶಿ ಗಂಗರಾಮ್ ಬಂಡೇರಿಯಾ ಭೇಟಿ.
ಕಾಪು: ಸುಮಾರು 35 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗುವ ಕಾಪು ಶ್ರೀ ಹೊಸ Àಮಾರಿಯಮ್ಮ ದೇಗುಲದ ಪೂರ್ವಭಾವಿಯಾಗಿ ನಾಳೆ ನಡೆಯಲಿರುವ ನಿಧಿಕುಂಭ ಸ್ಥಾಪನ ಕಾರ್ಯಕ್ರಮದ ಮುನ್ನ ದಿನವಾದ ಇಂದು ಮಂಗಳವಾರ ಕರ್ನಾಟಕ ಸರ್ಕಾರರ ಧಾರ್ಮಿಕ ದತ್ತಿ ಇಲಾಖೆ ಕಾರ್ಯದರ್ಶಿ ಗಂಗರಾಮ್ ಬಂಡೇರಿಯಾ ದಂಪತಿ ಸಮೇತರಾಗಿ ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿ ಶ್ರೀ ದೇವರು ಅನುಗ್ರಹ ಪ್ರಸಾದ ಪಡೆದು ನಾಳೆ ನಡೆಯುವ ಕಾರ್ಯಕ್ರಮದ ಸ್ಥಳ ವೀಕ್ಷಣೆ ಹಾಗೂ ದೇಗುಲ ನಿರ್ಮಾಣದ ನೀಲ ನಕಾಶೆ ಹಾಗೂ ದೇಗುಲ ನಿರ್ಮಾಣ ಕಾರ್ಯವನ್ನ ವೀಕ್ಷಿಸಿದರು,ತದನಂತರ ಮಾಧ್ಯಮದವರೊಂದಿಗೆ ಮಾತನಾಡಿ” ಶ್ರೀ ಕ್ಷೇತ್ರ ಊರ ಪರ ಊರ ಭಕ್ತರ ಸಹಕಾರದೊಂದಿಗೆ ಜೀರ್ಣೋದ್ಧಾರಗೊಳ್ಳುತ್ತಿರುವುದು ಅತ್ಯಂತ ಸಂತಸ ಹಾಗೂ ಖುಷಿಯ ವಿಚಾರ ತಾಯಿಯ ಅನುಗ್ರ ಸದಾ ಎಲ್ಲಾ ಭಕ್ತರ ಮೇಲಿರಲಿ ಹಾಗೂ ಇಲಾಖೆ ವತಿಯಿಂದ ಆಗುವ ಸಹಕಾರ ಸದಾ ಇರುತ್ತೆ ಎಂದರು.
ಈ ಸಂಧರ್ಭದಲ್ಲಿ ಹೊಸ ಮಾರಿಗುಡಿ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಕೆ. ವಾಸುದೇವ ಶೆಟ್ಟಿ,ಪ್ರಚಾರ ಸಮಿತಿ ಅದ್ಯಕ್ಷ ಯೋಗಿಶ್ ಶೆಟ್ಟಿ ಬಾಲಾಜಿ,ಉಪಾಧ್ಯಕ್ಷ ಕಾಪು ದಿವಾಕರ್ ಶೆಟ್ಟಿ, ಮಾಧವ ಆರ್ ಪಾಲನ್, ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯಾ,ಅರುಣ್ ಶೆಟ್ಟಿ ಪಾದೂರು, ಜಗದೀಶ್ ಬಂಗೇರ, ಮೊದಲಾದವರು ಉಪಸ್ಥಿತರಿದ್ದರು.
2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್ ವಿಶ್ವಾಸ ಬೆಂಗಳೂರು: '2028ಕ್ಕೆ ರಾಜ್ಯದಲ್ಲಿ…
ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ ಬೆಳ್ತಂಗಡಿ: ಕುವೆಟ್ಟು ಗ್ರಾಮದ ಮದ್ದಡ್ಕದಲ್ಲಿ…
ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ ಬೆಂಗಳೂರು: ತೈಲ ದರ ಹೆಚ್ಚಳದಿಂದ ಕೇಂದ್ರಕ್ಕೆ…
ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ ಲಕ್ನೋ: ಬಕ್ರೀದ್…
ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ ಉಡುಪಿ: ದೇಶದಲ್ಲಿ ಮತ್ತೆ ಇಂಧನ…
ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ ಉಡುಪಿ: ಬೈಂದೂರು ತಾಲೂಕು ಕೊಲ್ಲೂರು…