Featured

ಕಾಪು ಹೊಸಮಾರಿಗುಡಿ ಸ್ಪಷ್ಟೀಕರಣ :- ಮಾರಿಪೂಜೆಗೆ ಈ ಹಿಂದಿನಂತೆಯೆ ಭಕ್ತರು ಹರಕೆ ಕೋಳಿ ಸಮರ್ಪಿಸಬಹುದು :vishwanews24

ಕಾಪು ಹೊಸಮಾರಿಗುಡಿ ಸ್ಪಷ್ಟೀಕರಣ :- ಮಾರಿಪೂಜೆಗೆ ಈ ಹಿಂದಿನಂತೆಯೆ ಭಕ್ತರು ಹರಕೆ ಕೋಳಿ ಸಮರ್ಪಿಸಬಹುದು :vishwanews24

ಕಾಲಾವಧಿ ಆಟಿ ಮಾರಿಪೂಜೆ : ಹರಕೆ ಕೋಳಿ ಸಮರ್ಪಣೆ ಕುರಿತು ಸ್ಪಷ್ಟೀಕರಣ

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ 2025ರ ಜುಲೈ 29 ಮತ್ತು 30ರಂದು ನಡೆಯಲಿರುವ ಕಾಲಾವಧಿ ಆಟಿ ಮಾರಿಪೂಜೆಯಲ್ಲಿ ಹರಕೆ ಕೋಳಿ ಸಮರ್ಪಿಸುವ ಬಗ್ಗೆ ಭಕ್ತರಿಗೆ ಸಾಮಾಜಿಕ ಜಾಲತಾಣದಲ್ಲಿ ಗೊಂದಲ ಏರ್ಪಟ್ಟಿದ್ದು.

ಈ ಹಿಂದೆ ತಾಯಿ ಮಾರಿಯಮ್ಮನಿಂದ ಊರಿನ ಕೋಳಿ ಹರಕೆಯಾಗಿ ಸಮರ್ಪಿಸುವ ಬಗ್ಗೆ ವಾಕ್ಷ್ಯ ಆಗಿದ್ದರೂ ಸಹ ಆಟಿ ಮಾರಿಪೂಜೆಯಲ್ಲಿ ಈ ಹಿಂದಿನಂತೆಯೇ ಹರಕೆಯ ಕೋಳಿಯನ್ನು ಸಮರ್ಪಿಸಬಹುದಾಗಿದೆ ಎಂದು ದೇವಳದ ವ್ಯವಸ್ಥಾಪನಾ ಸಮಿತಿ, ಅಭಿವೃದ್ಧಿ ಸಮಿತಿ ಮತ್ತು ಕಾರ್ಯನಿರ್ವಹಣಾಧಿಕಾರಿ, ಶ್ರೀ ಹೊಸ ಮಾರಿಗುಡಿ ದೇವಸ್ಥಾನ, ಕಾಪು ಇವರು ಸ್ಪಷ್ಟೀಕರಣ ನೀಡಿದ್ದಾರೆ.

ಭಕ್ತಾದಿಗಳು ಸಹಕರಿಸಬೇಕಾಗಿ ವಿನಂತಿ.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

2 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

1 day ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

1 day ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

1 day ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

1 day ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

1 day ago