Featured

ಕಾಪು ಹೊಸಮಾರಿಗುಡಿ ಸ್ಪಷ್ಟೀಕರಣ :- ಮಾರಿಪೂಜೆಗೆ ಈ ಹಿಂದಿನಂತೆಯೆ ಭಕ್ತರು ಹರಕೆ ಕೋಳಿ ಸಮರ್ಪಿಸಬಹುದು :vishwanews24

ಕಾಪು ಹೊಸಮಾರಿಗುಡಿ ಸ್ಪಷ್ಟೀಕರಣ :- ಮಾರಿಪೂಜೆಗೆ ಈ ಹಿಂದಿನಂತೆಯೆ ಭಕ್ತರು ಹರಕೆ ಕೋಳಿ ಸಮರ್ಪಿಸಬಹುದು :vishwanews24

ಕಾಲಾವಧಿ ಆಟಿ ಮಾರಿಪೂಜೆ : ಹರಕೆ ಕೋಳಿ ಸಮರ್ಪಣೆ ಕುರಿತು ಸ್ಪಷ್ಟೀಕರಣ

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ 2025ರ ಜುಲೈ 29 ಮತ್ತು 30ರಂದು ನಡೆಯಲಿರುವ ಕಾಲಾವಧಿ ಆಟಿ ಮಾರಿಪೂಜೆಯಲ್ಲಿ ಹರಕೆ ಕೋಳಿ ಸಮರ್ಪಿಸುವ ಬಗ್ಗೆ ಭಕ್ತರಿಗೆ ಸಾಮಾಜಿಕ ಜಾಲತಾಣದಲ್ಲಿ ಗೊಂದಲ ಏರ್ಪಟ್ಟಿದ್ದು.

ಈ ಹಿಂದೆ ತಾಯಿ ಮಾರಿಯಮ್ಮನಿಂದ ಊರಿನ ಕೋಳಿ ಹರಕೆಯಾಗಿ ಸಮರ್ಪಿಸುವ ಬಗ್ಗೆ ವಾಕ್ಷ್ಯ ಆಗಿದ್ದರೂ ಸಹ ಆಟಿ ಮಾರಿಪೂಜೆಯಲ್ಲಿ ಈ ಹಿಂದಿನಂತೆಯೇ ಹರಕೆಯ ಕೋಳಿಯನ್ನು ಸಮರ್ಪಿಸಬಹುದಾಗಿದೆ ಎಂದು ದೇವಳದ ವ್ಯವಸ್ಥಾಪನಾ ಸಮಿತಿ, ಅಭಿವೃದ್ಧಿ ಸಮಿತಿ ಮತ್ತು ಕಾರ್ಯನಿರ್ವಹಣಾಧಿಕಾರಿ, ಶ್ರೀ ಹೊಸ ಮಾರಿಗುಡಿ ದೇವಸ್ಥಾನ, ಕಾಪು ಇವರು ಸ್ಪಷ್ಟೀಕರಣ ನೀಡಿದ್ದಾರೆ.

ಭಕ್ತಾದಿಗಳು ಸಹಕರಿಸಬೇಕಾಗಿ ವಿನಂತಿ.

Vishwa News 24

Recent Posts

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ – vishwanews24

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…

2 days ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ; ಆರೋಪಿಗಾಗಿ ಶೋಧ- vishwanews24

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…

2 days ago

ಆರು ದಿನಗಳ ನಂತರ ಅಮರನಾಥ ಯಾತ್ರೆ ಪುನರಾರಂಭ -vishwanews24

ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…

2 days ago

BREAKING NEWS : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ – vishwanews24

 ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…

2 days ago

ಕಾಮನ್‌ವೆಲ್ತ್ ಗೇಮ್ಸ್ 2026 : ಪ್ಯಾರಾ ಪವರ್‌ ಲಿಫ್ಟಿಂಗ್‌ನಲ್ಲಿ ಕಂಚು ಗೆದ್ದ ಝಂದು ಕುಮಾರ್ – vishwanews24

ಕಾಮನ್‌ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್‌: ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…

2 days ago

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ – vishwanews24

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…

2 days ago