ಕಾಪು: ಸಮಗ್ರ ಜೀರ್ಣೋದ್ಧಾರಗೊಳ್ಳುತ್ತಿರುವ ಕಾಪು ಹೊಸಮಾರಿಯಮ್ಮ ದೇವಸ್ಥಾನದ ವಿವರಗಳನ್ನು ಭಕ್ತಾಧಿಗಳ ಮನಮುಟ್ಟುವಂತೆ ತಿಳಿಸಿ ಈ ಭಾಗದ ಗ್ರಾಮದ ಸರ್ವರ ಸಹಕಾರ ಪಡೆದು ಎಲ್ಲಾ ಭಕ್ತಾಧಿಗಳನ್ನು ಇದರಲ್ಲಿ ತೊಡಗಿಸಿಕೊಂಡು ಉತ್ತಮ ಅವಕಾಶವನ್ನು ಒದಗಿಸಿಕೊಡುವ ನಿಟ್ಟಿನಲ್ಲಿ ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನದ ಅಭಿವೃದ್ಧಿ ಸಮಿತಿಯ ಉಪಸ್ಥಿತಿಯಲ್ಲಿ ಮೂಳೂರು ಸರ್ವೇಶ್ವರ ಬಬ್ಬರ್ಯ ಕೊಡಮಣಿತ್ತಾಯ ದೈವಸ್ಥಾನದಲ್ಲಿ ವಾರ್ಡ್ ಸಮಿತಿ ರಚನೆ ಸಭೆ ನಡೆಯಿತು.
ಈ ಸಂದರ್ಭದಲ್ಲಿ ಅಭಿವೃದ್ಧಿ ಸಮಿತಿಯ ಕಾರ್ಯಧ್ಯಕ್ಷ ಗುರ್ಮೆ ಸುರೇಶ್ ಶೆಟ್ಟಿ,ಅಧ್ಯಕ್ಷ ವಾಸುದೇವ ಶೆಟ್ಟಿ, ವಿವಿಧ ಪದಾಧಿಕಾರಿಗಳಾದ ಕಾಪು ದಿವಾಕರ ಶೆಟ್ಟಿ ,ಲೀಲಾಧರ ಶೆಟ್ಟಿ, ಮಾದವ ಪಾಲನ್,ಕಲ್ಯಾ ಶ್ರೀಕರ ಶೆಟ್ಟಿ, ಬಾಲಾಜಿ ಯೋಗಿಶ್ ಶೆಟ್ಟಿ, ಪುರಸಭಾ ಸದಸ್ಯ ಸತೀಶ್ಚಂದ್ರ,ಮಾಜಿ ಸದಸ್ಯೆ ಸುಲೋಚನ ಬಂಗೇರ,ಗ್ರಾಮಸ್ಥರಾದ ಮನೋಹರ್ ಅಡ್ಯಂತಾಯ ಪ್ರಭಾತ್ ಶೆಟ್ಟಿ,ಸುಧೀರ್ ಶೆಟ್ಟಿ, ವೀರಕೇಸರಿ ಶೆಟ್ಟಿ,ಮೊದಲಾದವರು ಉಪಸ್ಥಿತರಿದ್ದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…