Featured

ಕಾಪು ಹೊಸಮಾರಿಯಮ್ಮ ದೇವಸ್ಥಾನ ಜೀರ್ಣೋದ್ಧಾರ ಸಮಿತಿ: ಮೂಳೂರಿನಲ್ಲಿ ವಾರ್ಡ್ ,ಗ್ರಾಮ ,ಸಮಿತಿ ರಚನೆ ಸಭೆ :vishwanews24

ಕಾಪು ಹೊಸಮಾರಿಯಮ್ಮ ದೇವಸ್ಥಾನ ಜೀರ್ಣೋದ್ಧಾರ ಸಮಿತಿ: ಮೂಳೂರಿನಲ್ಲಿ ವಾರ್ಡ್ ,ಗ್ರಾಮ ,ಸಮಿತಿ ರಚನೆ ಸಭೆ : vishwanews24

ಕಾಪು: ಸಮಗ್ರ ಜೀರ್ಣೋದ್ಧಾರಗೊಳ್ಳುತ್ತಿರುವ ಕಾಪು ಹೊಸಮಾರಿಯಮ್ಮ ದೇವಸ್ಥಾನದ ವಿವರಗಳನ್ನು ಭಕ್ತಾಧಿಗಳ ಮನಮುಟ್ಟುವಂತೆ ತಿಳಿಸಿ ಈ ಭಾಗದ ಗ್ರಾಮದ ಸರ್ವರ ಸಹಕಾರ ಪಡೆದು ಎಲ್ಲಾ ಭಕ್ತಾಧಿಗಳನ್ನು ಇದರಲ್ಲಿ ತೊಡಗಿಸಿಕೊಂಡು ಉತ್ತಮ ಅವಕಾಶವನ್ನು ಒದಗಿಸಿಕೊಡುವ ನಿಟ್ಟಿನಲ್ಲಿ ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನದ ಅಭಿವೃದ್ಧಿ ಸಮಿತಿಯ ಉಪಸ್ಥಿತಿಯಲ್ಲಿ ಮೂಳೂರು ಸರ್ವೇಶ್ವರ ಬಬ್ಬರ್ಯ ಕೊಡಮಣಿತ್ತಾಯ ದೈವಸ್ಥಾನದಲ್ಲಿ ವಾರ್ಡ್ ಸಮಿತಿ ರಚನೆ ಸಭೆ ನಡೆಯಿತು.
ಈ ಸಂದರ್ಭದಲ್ಲಿ ಅಭಿವೃದ್ಧಿ ಸಮಿತಿಯ ಕಾರ್ಯಧ್ಯಕ್ಷ ಗುರ್ಮೆ ಸುರೇಶ್ ಶೆಟ್ಟಿ,ಅಧ್ಯಕ್ಷ ವಾಸುದೇವ ಶೆಟ್ಟಿ, ವಿವಿಧ ಪದಾಧಿಕಾರಿಗಳಾದ ಕಾಪು ದಿವಾಕರ ಶೆಟ್ಟಿ ,ಲೀಲಾಧರ ಶೆಟ್ಟಿ, ಮಾದವ ಪಾಲನ್,ಕಲ್ಯಾ ಶ್ರೀಕರ ಶೆಟ್ಟಿ, ಬಾಲಾಜಿ ಯೋಗಿಶ್ ಶೆಟ್ಟಿ, ಪುರಸಭಾ ಸದಸ್ಯ ಸತೀಶ್ಚಂದ್ರ,ಮಾಜಿ ಸದಸ್ಯೆ ಸುಲೋಚನ ಬಂಗೇರ,ಗ್ರಾಮಸ್ಥರಾದ ಮನೋಹರ್ ಅಡ್ಯಂತಾಯ ಪ್ರಭಾತ್ ಶೆಟ್ಟಿ,ಸುಧೀರ್ ಶೆಟ್ಟಿ, ವೀರಕೇಸರಿ ಶೆಟ್ಟಿ,ಮೊದಲಾದವರು ಉಪಸ್ಥಿತರಿದ್ದರು.

Vishwa News 24

Recent Posts

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು – vishwanews24

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು ಕುಂದಾಪುರ: ಎರಡು ದ್ವಿಚಕ್ರ ವಾಹನಗಳ ನಡುವೆ ಸೋಮವಾರ…

6 hours ago

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ – vishwanews24

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ ಕಲಬುರಗಿ: ಕೃಷಿ ಸಾಲ ಮನ್ನಾ ಮಾಡುವ…

8 hours ago

ಮಂಗಳೂರು: ಯುವತಿ ನಾಪತ್ತೆ ; ಪೋಲಿಸರಿಂದ ಪತ್ತೆಗೆ ಮನವಿ – vishwanews24

ಮಂಗಳೂರು: ಯುವತಿ ನಾಪತ್ತೆ: ಪೋಲಿಸರಿಂದ ಪತ್ತೆಗೆ ಮನವಿ ಮಂಗಳೂರು: ಉರ್ವ ಅಶೋಕ ನಗರದ ಮೆಡ್ ಕ್ವಿಸ್ಟ್ ಲ್ಯಾಬ್ನಲ್ಲಿ ಲ್ಯಾಬ್ ಟೆಕ್ನಿಷಿಯನ್…

8 hours ago

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ – vishwanews24

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ ಬೆಳ್ತಂಗಡಿ : ಕಟಪಾಡಿಯಿಂದ ಕಳವಾದ ಆಟೋರಿಕ್ಷಾವೊಂದು ಸೋಮವಾರ ಬೆಳ್ತಂಗಡಿ ಪಟ್ಟಣದ ಮೂರು ಮಾರ್ಗದಲ್ಲಿ…

8 hours ago

ಮುಂಬೈ : ಭಾರೀ ಮಳೆ – ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು – vishwanews24

ಮುಂಬೈ : ಭಾರೀ ಮಳೆ - ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು ಮುಂಬೈ: ಕಳೆದ ಮೂರು…

8 hours ago

ಬೆಳ್ತಂಗಡಿ: ಭಾರೀ ಮಳೆಯ ಹಿನ್ನೆಲೆ – ಜು. 8ರಿಂದ ಗಡಾಯಿಕಲ್ಲು ಚಾರಣ ನಿಷೇಧ- vishwanews24

ಬೆಳ್ತಂಗಡಿ: ಭಾರೀ ಮಳೆಯ ಹಿನ್ನೆಲೆ - ಜು. 8ರಿಂದ ಗಡಾಯಿಕಲ್ಲು ಚಾರಣ ನಿಷೇಧ ಬೆಳ್ತಂಗಡಿ: ತಾಲೂಕಿನಲ್ಲಿ ಕಳೆದ ಕೆಲವು ದಿನಗಳಿಂದ…

9 hours ago