ಕಾಪು ಹೊಸ ಮಾರಿಗುಡಿಗೆ ಬಹುಭಾಷ ಚಿತ್ರನಟಿ – ರಾಜ್ಯ ಸಭಾ ಸದಸ್ಯೆ ಜಯಪ್ರಧಾ ಭೇಟಿ – vishwanews24
ಕಾಪು ಹೊಸ ಮಾರಿಗುಡಿಗೆ ಬಹುಭಾಷ ಚಿತ್ರನಟಿ – ರಾಜ್ಯ ಸಭಾ ಸದಸ್ಯೆ ಜಯಪ್ರಧಾ ಭೇಟಿ
ಕಾಪು: ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ಮಾಜಿ ಲೋಕಸಭೆ ಹಾಗೂ ಹಾಲಿ ರಾಜ್ಯಸಭೆ ಸದಸ್ಯೆ, ಚಿತ್ರನಟಿ ಆಗಿರುವ ಜಯಪ್ರಧಾ ಅವರು ಇಂದು ಆಗಮಿಸಿ ದೇವರ ದರ್ಶನ ಪಡೆದು ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಮಾರಿಯಮ್ಮನ ದೇವಸ್ಥಾನವನ್ನು ವೀಕ್ಷಿಸಿದರು.




ಈ ಸಂದರ್ಭದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕರಾದ ಶ್ರೀನಿವಾಸ ತಂತ್ರಿ ರವರು ದೇವರಲ್ಲಿ ಪ್ರಾರ್ಥಿಸಿ ಜಯಪ್ರಧಾ ಅವರಿಗೆ ಪ್ರಸಾದ ನೀಡಿದರು.
ಈ ಸಂದರ್ಭದಲ್ಲಿ ದೇವಾಲಯದ ಕಾರ್ಯನಿರ್ವಾಣಧಿಕಾರಿ ಪ್ರಶಾಂತ್ ಶೆಟ್ಟಿ , ಆಡಳಿತ ಮುಖ್ಯಸ್ಥರಾದ ರಮೇಶ್ ಹೆಗ್ಡೆ ಕಲ್ಯಾ, ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಕೆ ವಾಸುದೇವ ಶೆಟ್ಟಿ, ನಡಿಕೆರೆ ರತ್ನಾಕರ ಶೆಟ್ಟಿ, ಉಪಾಧ್ಯಕ್ಷರಾದ ಮಾಧವ ಪಾಲನ್ ,ಗಂಗಾಧರ ಸುವರ್ಣ,ದೇವಿಪ್ರಸಾದ್ ಶೆಟ್ಟಿ,ಕಾಪು ದಿವಾಕರ ಶೆಟ್ಟಿ,ಅನಿಲ್ ಬಳ್ಳಾಲ್, ಮೊದಲಾದವರು ಉಪಸ್ಥಿತರಿದ್ದರು.
ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಬಿಗ್ ಬಾಸ್ ಸ್ಪರ್ಧಿ ರೂಪೇಶ್ ಶೆಟ್ಟಿಗೆ ಬೆದರಿಕೆ : ದೂರು ದಾಖಲು – Vishwanews24
