ಕಾಪು: ಕಾಪುವಿನ ಜೀರ್ಣೋದ್ಧಾರ, ಬ್ರಹ್ಮಕಲಶೋತ್ಸವ ಕಾರ್ಯಕ್ರಮ ಹತ್ತಿರವಾಗುತ್ತಲೇ ಸಮಿತಿಯ ಭಕ್ತರು ಕಾಪುವಿನ ಒಡೆಯ ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನಕ್ಕೆ ಭೇಟಿ ನೀಡಿ, ಪ್ರಾರ್ಥನೆ ಸಲ್ಲಿಸಿ ಉರುಳು ಸೇವೆ ನಡೆಸಿದ್ದಾರೆ.
ಕಾಪುವಿನ ಅಮ್ಮನ ಜೀರ್ಣೋದ್ಧಾರ ಕಾರ್ಯಗಳು ಮತ್ತು ಮುಂದಿನ ದಿನಗಳಲ್ಲಿ ನಡೆಯಲಿರುವ ಧಾರ್ಮಿಕ ವಿಧಿವಿಧಾನಗಳು ನಿರ್ವಿಘ್ನವಾಗಿ ನೆರವೇರಲಿ ಎಂದು ಪ್ರಾರ್ಥಿಸಿ, ಇಂದು ಮುಂಜಾನೆ, ಸಮಿತಿಯ ಸದಸ್ಯರು ಹಾಗೂ ಇನ್ನಿತರರು ದೇವರಿಗೆ ಪ್ರಾರ್ಥನೆ ಸಲ್ಲಿಸಿದರು.ದೇವಸ್ಥಾನದ ಕೆರೆಯಲ್ಲಿ ಮಿಂದು, ದೇವಾಲಯದ ಪ್ರಾಕಾರದಲ್ಲಿ ಉರುಳು ಸೇವೆ ನಡೆಸಿದರು.
ಕಾಪು ಹೊಸ ಮಾರಿಗುಡಿ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಕೆ.ವಾಸುದೇವ ಶೆಟ್ಟಿ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಡಿಕೆರೆ ರತ್ನಾಕರ ಶೆಟ್ಟಿ, ಪ್ರಮುಖರಾದ ದೇವಿ ಪ್ರಸಾದ್ ಶೆಟ್ಟಿ, ದಿವಾಕರ್ ಶೆಟ್ಟಿ, ರಮೇಶ್ ಕಲ್ಯಾ, ಗೋವರ್ಧನ್ ಶೇರಿಗಾರ್, ರಘುರಾಮ್ ಶೆಟ್ಟಿ, ಹರೀಶ್ ನಾಯಕ್ ಕಾಪು, ಜಗದೀಶ್ ಬಂಗೇರ ಉರುಳು ಸೇವೆ ನಡೆಸಿದರು.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…