ಕಾಪು: ಕಾಪು ಹೊಸ ಮಾರಿಗುಡಿ ಜೀರ್ಣೋದ್ಧಾರ ಪ್ರಕ್ರಿಯೆಗೆ ಸಂಬಂಧಿಸಿ ಗರ್ಭಗುಡಿಯ ಪಾದುಕಾನ್ಯಾಸ ಧಾರ್ಮಿಕ ಕಾರ್ಯಕ್ರಮವು ಗುರುವಾರ ಬೆಳಿಗ್ಗೆ ನಡೆಯಿತು.
ದೇವರ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಆರಂಭಗೊಂಡು ನೂತನ ದೇಗುಲ ನಿರ್ಮಾಣದ ಜಾಗದಲ್ಲಿ ಪಾದುಕಾನ್ಯಾಸ ಕಾರ್ಯಕ್ರಮ ನಡೆಯಿತು.
ಈ ಸಂಧರ್ಭದಲ್ಲಿ ಆಡಳಿತಾಧಿಕಾರಿ ರವಿಕುಮಾರ್,ಕಾರ್ಯನಿರ್ವಾಹಣಧಿಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ, ಜೀರ್ಣೋದ್ಧಾರ ಸಮಿತಿ ಗೌರವಧ್ಯಕ್ಷ ಬಿ.ಆರ್ ಶೆಟ್ಟಿ, ಅಧ್ಯಕ್ಷ ವಾಸುದೇವ ಶೆಟ್ಟಿ,ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ,ಯೋಗಿಶ್ ಶೆಟ್ಟಿ ಕಾಪು,ವಿಕ್ರಂ ಕಾಪು,ಮಾಧವ ಪಾಲನ್ ,ಶಿಲ್ಪಾ ಜಿ ಸುವರ್ಣ,ಶ್ರೀಕರ ಶೆಟ್ಟಿ ಕಲ್ಯಾ,ಲೀಲಾಧರ ಶೆಟ್ಟಿ ಕಾಪು,ಜಗದೀಶ್ ಬಂಗೇರ,ನಡಿಕೆರೆ ರತ್ನಾಕರ ಶೆಟ್ಟಿ,ಶೇಖರ ಆಚಾರ್ಯ ಕಾಪು,ಗಂಗಾಧರ ಸುವರ್ಣ ,ಶೇಖರ ಸಾಲಿಯಾನ್,ಕಲ್ಯಾ ರಮೇಶ್ ಹೆಗ್ಡೆ,ಮೋಹನ್ ಬಂಗೇರ , ಕಾಪು,ಎರ್ಮಾಳು ಶಶಿಧರ ಶೆಟ್ಟಿ,ಬೆಳಪು ದೇವಿಪ್ರಸಾದ್ ಶೆಟ್ಟಿ,ಅನಿಲ್ ಕುಮಾರ್ ,ಮಾಲಿನಿ, ದೇಗುಲದ ಅರ್ಚಕ ಶ್ರೀನಿವಾಸ ತಂತ್ರಿ ಕಲ್ಯಾ,ಪಾತ್ರಿ ಗುರುಮೂರ್ತಿ,ಶಿಲ್ಪಿ ಕೆ ಶಶಿಧರ ಪಯ್ಯನೂರು,ಮೊದಲಾದವರು ಉಪಸ್ಥಿತರಿದ್ದರು.
ಫ್ರಾನ್ಸ್ನಿಂದ ಮತ್ತೆ ಭಾರತಕ್ಕೆ ಆಗಮಿಸಿದ 3 ರಫೇಲ್ ಯುದ್ಧ ವಿಮಾನಗಳು : ಸೇನೆಗೆ ಮತ್ತಷ್ಟು ಬಲ -Vishwanews24
ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…
ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…
ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…
ಆನ್ಲೈನ್ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…
ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…
ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಡಿ.ಕೆ. ಶಿ ಸ್ಪಷ್ಟನೆ…