ಕಾಪು ಹೊಸ ಮಾರಿಗುಡಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ರಮೇಶ್ ಹೆಗ್ಡೆಗೆ ಗುರ್ಮೆ ಸುರೇಶ್ ಶೆಟ್ಟಿಯಿಂದ ಗೌರವರ್ಪಣೆ -Vishwanews24
ಕಾಪು ಹೊಸ ಮಾರಿಗುಡಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ರಮೇಶ್ ಹೆಗ್ಡೆಗೆ ಗುರ್ಮೆ ಸುರೇಶ್ ಶೆಟ್ಟಿಯಿಂದ ಗೌರವರ್ಪಣೆ -Vishwanews24
ಕಾಪು: ಕಾಪು ಹೊಸ ಮಾರಿಗುಡಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆ ಯಾದ ರಮೇಶ್ ಹೆಗ್ಡೆ ಕಲ್ಯಾ ರವರನ್ನು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷ ಗುರ್ಮೆ ಸುರೇಶ್ ಶೆಟ್ಟಿ ಯವರು ಸನ್ಮಾನಿಸಿ ಗೌರವಿಸಿದರು.
ಉಡುಪಿ : ಅಜ್ಜರಕಾಡಿನ ಪಾರ್ಕಿಂಗ್ ಸ್ಥ ಳದಲ್ಲಿ ನಿಲ್ಲಿಸಿದ್ದ ಬೈಕ್ ಕಳವು -Vishwanews24
ಈ ಸಂಧರ್ಭದಲ್ಲಿ ಪ್ರಚಾರ ಸಮಿತಿಯ ಅಧ್ಯಕ್ಷ ಯೋಗೀಶ್ ಶೆಟ್ಟಿ ಬಾಲಾಜಿ, ಶ್ರೀಕರ್ ಶೆಟ್ಟಿ ಕಲ್ಯಾ, ಹರೀಶ್ ನಾಯಕ್ ಕಾಪು,ಗೋವರ್ಧನ್ ಶೇರಿಗಾರ್, ಲಕ್ಷ್ಮಣ್ ಶೆಟ್ಟಿ, ಹಾಗೂ ಇತರರು ಉಪಸ್ಥಿತರಿದ್ದರು.
