ಕಾಪು: ಕರ್ನಾಟಕ ಸರ್ಕಾರ ಮುಜರಾಯಿ ಮತ್ತು ಧಾರ್ಮಿಕ ದತ್ತಿ ಇಲಾಖೆಯ ಒಳಪಡುವ ಕಾಪು ಶ್ರೀ ಹೊಸ ಮಾರಿಯಮ್ಮ ದೇವಸ್ಥಾನದ ನೂತನ ವ್ಯವಸ್ಥಾಪನ ಸಮಿತಿ ರಚನೆಗೆ ಸದಸ್ಯರ ಆಯ್ಕೆಯಾಗಿದ್ದು ಈ ಸಮಿತಿಯಲ್ಲಿ
ಕೆ ಶ್ರೀನಿವಾಸ ತಂತ್ರಿ, ಶ್ರೀಮತಿ ರೇಣುಕಾ ದೇವಾಡಿಗ ,ಶ್ರೀಮತಿ ಶೈಲಜಾ ಪುರುಷೋತ್ತಮ್, ಶ್ರೀ ಬಾಬು ಮಲ್ಲಾರು, ಶ್ರೀ ರಮೇಶ್ ಹೆಗ್ಡೆ ,ಶ್ರೀ ಗಂಗಾಧರ ಸುವರ್ಣ,ಜಗದೀಶ ಬಂಗೇರ ರವೀಂದ್ರ ಎಮ್, ಚಂದ್ರಶೇಖರ ಕೆ ಅಮೀನ್,ಆಯ್ಕೆಯಾಗಿದ್ದಾರೆ.ಎಂದು ಪ್ರಕಟನೆ ತಿಳಿಸಿದೆ
ಧರ್ಮಸ್ಥಳ ಬುರುಡೆ ಕೇಸ್: ನಟ ಪ್ರಕಾಶ್ ರಾಜ್ ವಿರುದ್ಧ ವಿಶೇಷ ತನಿಖೆ ಆಗಲಿ: ಪ್ರಮೋದ್ ಮುತಾಲಿಕ್ ಆಗ್ರಹ ಬೆಳಗಾವಿ: ಧರ್ಮಸ್ಥಳ…
ಬಂಟ್ವಾಳ: ಯುವತಿ ನಾಪತ್ತೆ ಬಂಟ್ವಾಳ: ತಂದೆ, ತಾಯಿ ಕೆಲಸಕ್ಕೆ ಹೋಗಿದ್ದ ವೇಳೆ ಮನೆಯಿಂದ ಮಗಳು ನಾಪತ್ತೆಯಾಗಿರುವ ಬಗ್ಗೆ ಬಂಟ್ವಾಳ ಗ್ರಾಮಾಂತರ…
ಪಕ್ಷಕ್ಕಾಗಿ ದುಡಿದ ಪ್ರತಿಯೊಬ್ಬ ನಿಷ್ಠಾವಂತ ಕಾರ್ಯಕರ್ತರಿಗೆ ಉತ್ತಮ ಅವಕಾಶ ಖಚಿತ : ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ದುಡಿದ…
ಜುಲೈ 11ರಂದು ಕಾಪು ತಾಲೂಕು ಕೃಷಿಕ ಸಮಾಜದ ಚುನಾವಣೆ: ನಾಮಪತ್ರ ಸಲ್ಲಿಕೆಗೆ ಅವಕಾಶ ಉಡುಪಿ : ಕರ್ನಾಟಕ ಪ್ರದೇಶ ಕೃಷಿಕ…
ಧರ್ಮಸ್ಥಳ ಪ್ರಕರಣದ ಎಸ್ಐಟಿ ವರದಿ ಬಹಿರಂಗ ಮಾಡಲಿ : ಶಾಸಕ ವಿ.ಸುನಿಲ್ ಕುಮಾರ್ ಆಗ್ರಹ ಬೆಂಗಳೂರು : ಧರ್ಮಸ್ಥಳ ಪ್ರಕರಣದ…
ಡಿವೈಡರ್ಗೆ ಬೈಕ್ ಡಿಕ್ಕಿ : ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಸಾವು ಬೆಂಗಳೂರು: ಡಿವೈಡರ್ಗೆ ಡಿಕ್ಕಿ ಹೊಡೆದ ಪರಿಣಾಮ…