ಉಡುಪಿ: ಈ ಬಾರಿ ಹೊಸ ವರ್ಷ ಆಚರಣೆ ಅಲ್ಲ, ಡ್ರಗ್ಸ್ ಸೆಲೆಬ್ರೇಶನ್ ಅಂತ ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ಮಾಡಿದ್ದಾರೆ.
ಕಾಪುವಿನ ಮಂಥನ್ ರೆಸಾರ್ಟ್ ನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ವಿಪಕ್ಷ ನಾಯಕ , ರಾಜ್ಯದಲ್ಲಿ ಡ್ರಗ್ಸ್ ಮಾಫಿಯಾ ಮಿತಿಮೀರುತ್ತಿದೆ.ಬೆಂಗಳೂರಿನ ಡ್ರಗ್ಸ್ ಮಾಫಿಯಾವನ್ನು ಮಹಾರಾಷ್ಟ್ರ ಪೊಲೀಸರು ಪತ್ತೆ ಮಾಡುತ್ತಾರೆ.ಡ್ರಗ್ಸ್ ಮಾಫಿಯಾ ರಾಜ್ಯವನ್ನು ಸುತ್ತುವರೆದಿದೆ.ಈ ಸರ್ಕಾರ ಅದನ್ನು ತಡೆಯುವ ಕೆಲಸ ಮಾಡಿಲ್ಲ ಎಂದು ಹೇಳಿದರು.ಮಹಾರಾಷ್ಟ್ರ ಪೊಲೀಸರು ಬೆಂಗಳೂರಲ್ಲಿ ರೇಡ್ ಮಾಡುತ್ತಾರೆ.ಕೋಟ್ಯಂತರ ರೂಪಾಯಿ ಡ್ರಗ್ಸ್ ವಶಪಡಿಸಿಕೊಳ್ಳುತ್ತಾರೆ.ಇದು ನಮ್ಮ ಪೊಲೀಸರಿಗೆ ಯಾಕೆ ಗೊತ್ತಾಗಲ್ಲ?
ಇದಕ್ಕಿಂತ ಅವಮಾನ ಏನಿದೆ?ಈ ಸರ್ಕಾರಕ್ಕೆ ನಾಚಿಕೆ ಆಗಬೇಕು.. ನಿಮಗೆ ಮಾನ ಮರ್ಯಾದೆ ಇದೆಯಾ?ಕರ್ನಾಟಕದಲ್ಲಿ ಇಂಟಲಿಜೆನ್ಸ್ ಸತ್ತು ಹೋಗಿದೆಯಾ? ಅವರು ,ಕರ್ನಾಟಕ ಪೊಲೀಸರ ಸಹಾಯ ಪಡೆದು ಕಾರ್ಯಾಚರಣೆ ಮಾಡಿದ್ದು ಎನ್ನುತ್ತೀರಿ. ನಿಮಗೆ ಯಾಕೆ ಈ ಮಾಫಿಯಾ ಗೊತ್ತಾಗಿಲ್ಲ?ಗೃಹ ಸಚಿವರಿಗೆ ಕಾಮನ್ ಸೆನ್ಸ್ ಇಲ್ವಾ? ಎಂದು ಹೇಳಿದ್ದಾರೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…