ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ ಫಲಾನುಭವಿಗಳಿಗೆ 94/ಸಿ ಹಾಗೂ 94/ಸಿಸಿ ಅಡಿಯಲ್ಲಿ ಮಂಜೂರಾದ ಖಾಯಂ ನಿವೇಶನ ಹಕ್ಕುಪತ್ರವನ್ನು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಶಾಸಕರ ಕಚೇರಿಯಲ್ಲಿ ವಿತರಿಸಿದರು.
ಸುಮಾರು 20ಕ್ಕೂ ಅಧಿಕ ವರ್ಷಗಳಿಂದ ವಾಸವಾಗಿರುವ ಕಟಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಏಣಗುಡ್ಡೆ ನಿವಾಸಿ ಮಂಜುಳಾ ರಾಣಿ, ವಿಮಲಾ ಅಮೀನ್, ಮೂಡಬೆಟ್ಟು ಗ್ರಾಮದ ಇಂದಿರಾ ಆಚಾರ್ಯ, ಕುರ್ಕಾಲು ಗ್ರಾಮ ಪಂಚಾಯತ್ ವ್ಯಾಪ್ತಿಯ ಭವಿತಾ, ಪಾದೆಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ವಾರಿಜ ಸೇರಿದಂತೆ ಒಟ್ಟು 5 ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ ಮಾಡಲಾಯಿತು.
ಉಡುಪಿ ಜಿಲ್ಲಾ ಪಂಚಾಯತ್ ಗ್ರಾಮಾಂತರ ಕೈಗಾರಿಕೆ ಉಪನಿರ್ದೇಶಕರು ವತಿಯಿಂದ ವೃತ್ತಿಪರ ಕುಶಲಕರ್ಮಿ ಗಳಿಗೆ ಉಚಿತ ಸುಧಾರಿತ ಉಪಕರಣ ಸರಬರಾಜು ಯೋಜನೆಯಡಿ ಗ್ರಾಮೀಣ ಪ್ರದೇಶದ ವೃತ್ತಿನಿರತ ಕುಶಲ ಕರ್ಮಿಗಳಿಗೆ ಗರಿಷ್ಠ 8000ರೂ.ವರೆಗೆ ಟೈಲರಿಂಗ್, ಮರಗೆಲಸ, ಗಾರೆಕೆಲಸ, ಎಲೆಕ್ಟ್ರೀಶೀಯನ್, ಬ್ಯೂಟಿಪಾರ್ಲರ್, ಕ್ಷೌರಿಕ ವೃತ್ತಿಯವರಿಗೆ ಸೇರಿದಂತೆ ಒಟ್ಟು 81 ಫಲಾನುಭವಿಗಳಿಗೆ ಉಚಿತ ಸುಧಾರಿತ ಉಪಕರಣಗಳನ್ನು ವಿತರಿಸಲಾಯಿತು.
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…
ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…
ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…
ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…
ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…
ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…