ಕಾಪು TO ಮಿಡ್ಲ್ಯಾಂಡ್ ಗೆ ಬೈಕ್ ನಲ್ಲಿ ಹೊರಟ ಕಾಪುವಿನ ಯುವಕರು.
ಕಾಪು: ಕಳೆದ ಮೂರು ವರ್ಷಗಳಿಂದ ಬೈಕ್ ನಲ್ಲಿ ದೇಶ ಪರ್ಯಟನೆ ಹೊರಡುತ್ತೀರುವ ಯುವಕರ ತಂಡ ಈ ಬಾರಿಯ ಪಯಣ ಮಿಡ್ಲ್ಯಾಂಡ್ ಕಡೆ ಹೊರಟಿದೆ.
ಕಾಪುವಿನ ಸಚಿನ್ ಶೆಟ್ಟಿ, ದಿನೇಶ್ ಕೋಟ್ಯಾನ್, ಮೂಡಬಿದಿರೆಯ ರವಿ ಆಚಾರ್ಯ ಪರ್ಯಟನೆ ಹೊರಟಿರುವ ಯುವಕರು.
ಸುಮಾರು 45 ದಿನಗಳ ಪ್ರವಾಸ ಇದಾಗಿದ್ದು ಒಟ್ಟು 2 ಲಕ್ಷದವರೆಗೆ ಖರ್ಚೆ ವೆಚ್ಚ ಅಂದಾಜಿಸಲಾಗಿದೆ.
ಈ ಬಗ್ಗೆ ರೈಡರ್ ಸಚಿನ್ ಶೆಟ್ಟಿ ಮಾತಾಡಿ” ವಿವಿಧ ರಾಜ್ಯದ ಆಚಾರ ವಿಚಾರ ಆಹಾರ ಶೈಲಿ ಮತ್ತು ಸಾಂಸ್ಕೃತಿಕ ಸಾಂಪ್ರದಾಯಿಕ ಚಟುವಟಿಕೆಗಳ ಅಧ್ಯಯನ ಚಿತ್ರಿಕರಣದ ಉದ್ದೇಶ ಇದಾಗಿದೆ,ಮತ್ತು ಯುವಕರು ಸಂಚಾರಿ ಕಾನೂನು ನಿಯಮಗಳನ್ನು ಎಲ್ಲಾರೂ ಪಾಲಿಸಿಕೊಂಡು ಬರಬೇಕು ಅಂದು ಅಭಿಪ್ರಾಯ ಪಟ್ಟರು.
ಇಂದು ಬೆಳಗ್ಗೆ ಕಾಪು ಹೊಸ ಮಾರಿಯಮ್ಮ ದೇವಸ್ಥಾನದಿಂದ ಕಾಪುವಿನ ಪೋಲಿಸ್ ವೃತ್ತ ನೀರಿಕ್ಷಕರಾದ ಮಹೇಶ್ ಪ್ರಸಾದ್ ಅವರು ಪಯಣಕ್ಕೆ ಚಾಲನೆ ನೀಡಿ,ಸಂಚಾರಿ ನಿಯಮಗಳನ್ನು ಮೀರದಂತೆ ಕಿವಿಮಾತು ಹೇಳಿ ಹಾರೈಸಿದರು.
ಯುವಕರ ತಂಡಕ್ಕೆ ಜಿಲ್ಲೆಯ ವಿವಿಧ ಭಾಗದ ಅಭಿಮಾನಿಗಳು, ವಿವಿಧ ಸಂಘಟನೆಯ ಕಾರ್ಯಕರ್ತರು, ರಾಜಕೀಯ ಮುಖಂಡರು,ಧಾರ್ಮಿಕ ಮುಖಂಡರು ಉಪಸ್ಥಿತರಿದ್ದರು.
ಬಂಟ್ವಾಳ: ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಯುವತಿಯ ಭೀಕರ ಹತ್ಯೆ ಬಂಟ್ವಾಳ : ಯುವತಿಯೊಬ್ಬಳನ್ನು ಚಾಕುವಿಂದ ಹತ್ಯೆ ಮಾಡಿದ ಘಟನೆ ಜುಲೈ…
ರೈಲು ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ ಇಂದಿನಿಂದ IRCTC ಹೊಸ ವೆಬ್ಸೈಟ್ ಆರಂಭ: ಇನ್ಮುಂದೆ ಕ್ಷಣಾರ್ಧದಲ್ಲಿ ತತ್ಕಾಲ್ ಟಿಕೆಟ್ ಬುಕಿಂಗ್…
ಭಟ್ಕಳ: ಬೈಕಿಗೆ ಲಾರಿ ಢಿಕ್ಕಿ ; ಸವಾರ ಮೃತ್ಯು ಭಟ್ಕಳ: ಲಾರಿಯೊಂದು ಬೈಕಿಗೆ ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ಬೈಕ್…
ರಾಮಮಂದಿರ ಪ್ರಕರಣವನ್ನು ಪ್ರಧಾನಿಯವರು ಮನ್ ಕಿ ಬಾತ್ ನಲ್ಲಿಯೂ ಉಲ್ಲೇಖಿಸುತ್ತಿಲ್ಲ : ವಿನಯ ಕುಮಾರ್ ಸೊರಕೆ ಮಂಗಳೂರು: ರಾಮಮಂದಿರದ ಹುಂಡಿ…
ಉಡುಪಿ : ಗೋಹತ್ಯೆ ನಿಷೇಧ ಕಾಯಿದೆ ಜಾರಿಗೆ ಆಗ್ರಹಿಸಿ ಜುಲೈ 27 ರಂದು ಜಿಲ್ಲಾಧಿಕಾರಿಗೆ ಮನವಿ ಉಡುಪಿ : ಗೋಮಾತೆ…
ಬೆಂಗಳೂರು: ಪ್ರಯಾಣಿಕರ ಸೋಗಿನಲ್ಲಿ ಬಂದು ಬಸ್ ನಿರ್ವಾಹಕರ ಬ್ಯಾಗನ್ನೇ ಎಗಿರಿಸಿದ ಮಹಿಳೆ ಬೆಂಗಳೂರು: ಬಸ್ ಪ್ರಯಾಣಿಕರ ಸೋಗಿನಲ್ಲಿ ಬಂದು ಅತ್ಯಂತ…