ಕಾಪು TO ಮಿಡ್ಲ್ಯಾಂಡ್ ಗೆ ಬೈಕ್ ನಲ್ಲಿ ಹೊರಟ ಕಾಪುವಿನ ಯುವಕರು.
ಕಾಪು: ಕಳೆದ ಮೂರು ವರ್ಷಗಳಿಂದ ಬೈಕ್ ನಲ್ಲಿ ದೇಶ ಪರ್ಯಟನೆ ಹೊರಡುತ್ತೀರುವ ಯುವಕರ ತಂಡ ಈ ಬಾರಿಯ ಪಯಣ ಮಿಡ್ಲ್ಯಾಂಡ್ ಕಡೆ ಹೊರಟಿದೆ.
ಕಾಪುವಿನ ಸಚಿನ್ ಶೆಟ್ಟಿ, ದಿನೇಶ್ ಕೋಟ್ಯಾನ್, ಮೂಡಬಿದಿರೆಯ ರವಿ ಆಚಾರ್ಯ ಪರ್ಯಟನೆ ಹೊರಟಿರುವ ಯುವಕರು.
ಸುಮಾರು 45 ದಿನಗಳ ಪ್ರವಾಸ ಇದಾಗಿದ್ದು ಒಟ್ಟು 2 ಲಕ್ಷದವರೆಗೆ ಖರ್ಚೆ ವೆಚ್ಚ ಅಂದಾಜಿಸಲಾಗಿದೆ.
ಈ ಬಗ್ಗೆ ರೈಡರ್ ಸಚಿನ್ ಶೆಟ್ಟಿ ಮಾತಾಡಿ” ವಿವಿಧ ರಾಜ್ಯದ ಆಚಾರ ವಿಚಾರ ಆಹಾರ ಶೈಲಿ ಮತ್ತು ಸಾಂಸ್ಕೃತಿಕ ಸಾಂಪ್ರದಾಯಿಕ ಚಟುವಟಿಕೆಗಳ ಅಧ್ಯಯನ ಚಿತ್ರಿಕರಣದ ಉದ್ದೇಶ ಇದಾಗಿದೆ,ಮತ್ತು ಯುವಕರು ಸಂಚಾರಿ ಕಾನೂನು ನಿಯಮಗಳನ್ನು ಎಲ್ಲಾರೂ ಪಾಲಿಸಿಕೊಂಡು ಬರಬೇಕು ಅಂದು ಅಭಿಪ್ರಾಯ ಪಟ್ಟರು.
ಇಂದು ಬೆಳಗ್ಗೆ ಕಾಪು ಹೊಸ ಮಾರಿಯಮ್ಮ ದೇವಸ್ಥಾನದಿಂದ ಕಾಪುವಿನ ಪೋಲಿಸ್ ವೃತ್ತ ನೀರಿಕ್ಷಕರಾದ ಮಹೇಶ್ ಪ್ರಸಾದ್ ಅವರು ಪಯಣಕ್ಕೆ ಚಾಲನೆ ನೀಡಿ,ಸಂಚಾರಿ ನಿಯಮಗಳನ್ನು ಮೀರದಂತೆ ಕಿವಿಮಾತು ಹೇಳಿ ಹಾರೈಸಿದರು.
ಯುವಕರ ತಂಡಕ್ಕೆ ಜಿಲ್ಲೆಯ ವಿವಿಧ ಭಾಗದ ಅಭಿಮಾನಿಗಳು, ವಿವಿಧ ಸಂಘಟನೆಯ ಕಾರ್ಯಕರ್ತರು, ರಾಜಕೀಯ ಮುಖಂಡರು,ಧಾರ್ಮಿಕ ಮುಖಂಡರು ಉಪಸ್ಥಿತರಿದ್ದರು.
ಮಲ್ಪೆ : ಸೈಂಟ್ಮೇರೀಸ್ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…
ಜೂನ್ 21ರಂದು ನೀಟ್ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್ 21 ರಂದು ನೀಟ್–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…