Featured

ಕಾಪು TO ಮಿಡ್ಲ್ಯಾಂಡ್ ಗೆ ಬೈಕ್ ನಲ್ಲಿ ಹೊರಟ ಕಾಪುವಿನ ಯುವಕರು.

ಕಾಪು TO ಮಿಡ್ಲ್ಯಾಂಡ್ ಗೆ ಬೈಕ್ ನಲ್ಲಿ ಹೊರಟ ಕಾಪುವಿನ ಯುವಕರು.

ಕಾಪು: ಕಳೆದ ಮೂರು ವರ್ಷಗಳಿಂದ ಬೈಕ್ ನಲ್ಲಿ ದೇಶ ಪರ್ಯಟನೆ ಹೊರಡುತ್ತೀರುವ ಯುವಕರ ತಂಡ ಈ‌ ಬಾರಿಯ ಪಯಣ ಮಿಡ್ಲ್ಯಾಂಡ್ ಕಡೆ ಹೊರಟಿದೆ.

ಕಾಪುವಿನ ಸಚಿನ್ ಶೆಟ್ಟಿ, ದಿನೇಶ್ ಕೋಟ್ಯಾನ್, ಮೂಡಬಿದಿರೆಯ ರವಿ ಆಚಾರ್ಯ ಪರ್ಯಟನೆ ಹೊರಟಿರುವ ಯುವಕರು.

ಸುಮಾರು 45 ದಿನಗಳ ಪ್ರವಾಸ ಇದಾಗಿದ್ದು ಒಟ್ಟು 2 ಲಕ್ಷದವರೆಗೆ ಖರ್ಚೆ ವೆಚ್ಚ ಅಂದಾಜಿಸಲಾಗಿದೆ.

ಈ ಬಗ್ಗೆ ರೈಡರ್ ಸಚಿನ್ ಶೆಟ್ಟಿ ಮಾತಾಡಿ” ವಿವಿಧ ರಾಜ್ಯದ ಆಚಾರ ವಿಚಾರ ಆಹಾರ ಶೈಲಿ ಮತ್ತು ಸಾಂಸ್ಕೃತಿಕ ಸಾಂಪ್ರದಾಯಿಕ ಚಟುವಟಿಕೆಗಳ ಅಧ್ಯಯನ ಚಿತ್ರಿಕರಣದ ಉದ್ದೇಶ ಇದಾಗಿದೆ,ಮತ್ತು ಯುವಕರು ಸಂಚಾರಿ ಕಾನೂನು ನಿಯಮಗಳನ್ನು ಎಲ್ಲಾರೂ ಪಾಲಿಸಿಕೊಂಡು ಬರಬೇಕು ಅಂದು ಅಭಿಪ್ರಾಯ ಪಟ್ಟರು.

ಇಂದು ಬೆಳಗ್ಗೆ ಕಾಪು ಹೊಸ ಮಾರಿಯಮ್ಮ ದೇವಸ್ಥಾನದಿಂದ ಕಾಪುವಿನ ಪೋಲಿಸ್ ವೃತ್ತ ನೀರಿಕ್ಷಕರಾದ ಮಹೇಶ್ ಪ್ರಸಾದ್ ಅವರು ಪಯಣಕ್ಕೆ ಚಾಲನೆ ನೀಡಿ,ಸಂಚಾರಿ ನಿಯಮಗಳನ್ನು ಮೀರದಂತೆ ಕಿವಿ‌ಮಾತು ಹೇಳಿ ಹಾರೈಸಿದರು.

ಯುವಕರ ತಂಡಕ್ಕೆ ಜಿಲ್ಲೆಯ ವಿವಿಧ ಭಾಗದ ಅಭಿಮಾನಿಗಳು, ವಿವಿಧ ಸಂಘಟನೆಯ ಕಾರ್ಯಕರ್ತರು, ರಾಜಕೀಯ ಮುಖಂಡರು,ಧಾರ್ಮಿಕ ಮುಖಂಡರು ಉಪಸ್ಥಿತರಿದ್ದರು.

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

17 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

18 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

18 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

19 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

20 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

20 hours ago