ಆಸ್ಟ್ರೇಲಿಯಾದ ಗೋಲ್ಡ್ ಕೋಸ್ಟ್ನಲ್ಲಿ ಈಚೆಗೆ ನಡೆದ ಕಾಮನ್ವೆಲ್ತ್ ಕ್ರೀಡಾಕೂಟದ ವೇಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಜಯಿಸಿದ ಗುರುರಾಜ ಪೂಜಾರಿ ಅವರನ್ನು ಗುರುವಾರ ಬಜ್ಪೆ ವಿಮಾನ ನಿಲ್ದಾಣದಲ್ಲಿ ಅದ್ಧೂರಿ ಸ್ವಾಗತ ನೀಡುವ ಮೂಲಕ ಬರಮಾಡಿಕೊಳ್ಳಲಾಯಿತು.
ಮಂಗಳೂರು: ಆಸ್ಟ್ರೇಲಿಯಾದ ಗೋಲ್ಡ್ ಕೋಸ್ಟ್ನಲ್ಲಿ ಈಚೆಗೆ ನಡೆದ ಕಾಮನ್ವೆಲ್ತ್ ಕ್ರೀಡಾಕೂಟದ ವೇಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಜಯಿಸಿದ ಗುರುರಾಜ ಪೂಜಾರಿ ಅವರನ್ನು ಗುರುವಾರ ಬಜ್ಪೆ ವಿಮಾನ ನಿಲ್ದಾಣದಲ್ಲಿ ಅದ್ಧೂರಿ ಸ್ವಾಗತ ನೀಡುವ ಮೂಲಕ ಬರಮಾಡಿಕೊಳ್ಳಲಾಯಿತು.
ತರಬೇತುದಾರ ರಾಜೇಂದ್ರ, ಎಸ್ಡಿಎಂ ಕಾಲೇಜಿನ ಸಿಬ್ಬಂದಿ ಹಾಗೂ ಸಹಾಯಕ ದೈಹಿಕ ನಿರ್ದೇಶಕ ಹರಿದಾಸ್ ಕೂಳೂರು, ಉಡುಪಿಯ ಕ್ರೀಡಾ ಇಲಾಖೆಯ ಅಧಿಕಾರಿಗಳು ಮತ್ತು ಅಭಿಮಾನಿಗಳು ಇದ್ದರು.
ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸನ್ಮಾನ ಕಾರ್ಯಕ್ರಮ ಇದ್ದು, ಸಂಜೆ ಜಡ್ಡು ಗ್ರಾಮದಲ್ಲಿ ಮೆರವಣಿಗೆ ಆಯೋಜಿಸಲಾಗಿದೆ.
ಮಲ್ಪೆ : ಸೈಂಟ್ಮೇರೀಸ್ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…
ಜೂನ್ 21ರಂದು ನೀಟ್ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್ 21 ರಂದು ನೀಟ್–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…