Featured

ಕಾಮನ್ ವೆಲ್ತ್ ಟೆಬಲ್ ಟೆನಿಸ್ : ಎಲ್ಲ 7 ಚಿನ್ನದ ಪದಕಗಳನ್ನು ಗೆದ್ದು ಐತಿಹಾಸಿಕ ಸಾಧನೆ ಮಾಡಿದ ಭಾರತ ತಂಡ -Vishwanews24

ಕಟಕ್: ಕಟಕ್ ನಲ್ಲಿ ನಡೆಯುತ್ತಿರುವ 21ನೇ ಕಾಮನ್ ವೆಲ್ತ್ ಟೆಬಲ್ ಟೆನಿಸ್ ಚಾಂಪಿಯನ್ ಶಿಪ್ ನಲ್ಲಿ ಟೂರ್ನಿಯ ಎಲ್ಲ ಏಳೂ ಚಿನ್ನದ ಪದಕಗಳನ್ನು ಗೆದ್ದು ಭಾರತ ತಂಡ ಐತಿಹಾಸಿಕ ಸಾಧನೆ ಮಾಡಿದೆ.

ಜವಹರ್ ಲಾಲ್ ನೆಹರೂ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಭಾರತದ ಹರ್ಮೀತ್ ದೇಸಾಯಿ ಮತ್ತು ಸಥಿಯಾನ್ ಜ್ಞಾನ ಶೇಖರನ್ ಅವರು ಪುರುಷರ ಸಿಂಗಲ್ಸ್ ಫೈನಲ್ ವಿಭಾಗದಲ್ಲಿ ಗೆದ್ದು ಚಿನ್ನದ ಪದಕಕ್ಕೆ ಮುತ್ತಿಟ್ಟರು. ಅಂತೆಯೇ ಪುರುಷರ ಡಬಲ್ಸ್ ವಿಭಾಗದ ಫೈನಲ್ ಪಂದ್ಯದಲ್ಲೂ ಮ್ಯಾಜಿಕ್ ಮಾಡಿದ ಸಥಿಯಾನ್ ಜ್ಞಾನ ಶೇಖರನ್ ಮತ್ತು ಶರತ್ ಕಮಲ್ ಜೋಡಿ ಚಿನ್ನದ ಪದಕಕ್ಕೆ ಭಾಜನರಾದರು.

ಇನ್ನು ಮಹಿಳೆಯರ ವಿಭಾಗದ ಸಿಂಗಲ್ಸ್ ವಿಭಾಗದಲ್ಲಿ ಅದ್ಭುತ ಪ್ರದರ್ಶನ ನೀಡಿದ ಐಹಿಕಾ ಮುಖರ್ಜಿ ಚಿನ್ನ ಗೆದ್ದರೆ, ಮಹಿಳೆಯರ ಡಬಲ್ಸ್ ವಿಭಾಗದಲ್ಲಿ ಪೂಜಾ ಸಹಸ್ರಬುದ್ಧೆ ಮತ್ತು ಕೃತ್ವಿಕಾ ಸಿನ್ಹಾ ರಾಯ್ ಅವರು ಚಿನ್ನದ ಪದಕ ಗೆದ್ದರು.

ಆ ಮೂಲಕ ಚಾಂಪಿಯನ್ ಶಿಪ್ ನಲ್ಲಿ ಭಾರತ 7 ಬಂಗಾರ, 5 ಬೆಳ್ಳಿ, 3 ಕಂಚುಗಳನ್ನು ಪಡೆದು ಬೀಗಿದೆ. ಇಂಗ್ಲೆಂಡ್ 2 ಬೆಳ್ಳಿ, 3 ಕಂಚು ಪಡೆದರೆ, ಸಿಂಗಾಪುರ್ 6 ಕಂಚಿನ ಪದಕದ ಸಾಧನೆ ಮಾಡಿದೆ.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 day ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

1 day ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

1 day ago