ಹೈದರಾಬಾದ್: ಹೈದರಾಬಾದ್ 26 ವರ್ಷದ ಪಶುವೈದ್ಯೆ ಪ್ರಿಯಾಂಕಾ ರೆಡ್ಡಿಯ ಮೇಲೆ ಅತ್ಯಾಚಾರ ಮಾಡಿ ಬೆಂಕಿ ಹಾಕಿ ಸುಟ್ಟ ನಾಲ್ವರು ಆರೋಪಿಗಳು ಪೊಲೀಸರು ಎನ್ಕೌಂಟರ್ ಮಾಡಿದ್ದು ಆರೋಪಿಗಳು ಸಾವನ್ನಪ್ಪಿದ್ದಾರೆ. ಈ ಎನ್ಕೌಂಟರ್ ನ ಹಿಂದೆ ಇರುವ ವ್ಯಕ್ತಿ ಕನ್ನಡಿಗರಾದ ಹೈಬರಾಬಾದ್ ಪೊಲೀಸ್ ಆಯುಕ್ತ ವಿಶ್ವನಾಥ್ ಸಜ್ಜನರ್.
ವಿಶ್ವನಾಥ್ ಸಜ್ಜನರ್ ಮೂಲತಃ ಕರ್ನಾಟಕದ ಹುಬ್ಬಳ್ಳಿ ಮೂಲದವರು.
ತೆಲಂಗಾಣದ ವಾರಂಗಲ್ನಲ್ಲಿ ವಿವಾಹಿತ ಮಹಿಳೆಯ ಮೇಲೆ ಆಟೋ ಚಾಲಕ ಆಸಿಡ್ ದಾಳಿ ನಡೆಸಿದ ಪ್ರಕರಣದಲ್ಲಿ ಆರೋಪಿಯ ಎನ್ಕೌಂಟರ್ ಮಾಡಿದ್ದರು.
ಈ ಅತ್ಯಾಚಾರ ಬೆನ್ನಲ್ಲೇ ಆರೋಪಿಗಳನ್ನು ಬಂಧನ ಮಾಡಿ ಕೋರ್ಟ್ಗೆ ಕರೆದೊಯ್ಯುವ ಸಂದರ್ಭದಲ್ಲಿ ಜನರು ಪೊಲೀಸ್ ಠಾಣೆಯ ಎದುರು ಪ್ರತಿಭಟನೆ ನಡೆಸಿದ್ದರು. ಆರೋಪಿಗಳನ್ನು ತಕ್ಷಣ ಗಲ್ಲಿಗೇರಿಸಿ ಇಲ್ಲವಾದರೆ ನಮ್ಮ ಕೈಗೆ ಒಪ್ಪಿಸಿ ಎಂದು ಘೋಷಣೆಗಳನ್ನು ಕೂಗುತ್ತಿದ್ದರು. ಈಗ ಆರೋಪಿಗಳ ಎನ್ಕೌಂಟರ್ ನಡೆದ ಹಿನ್ನಲೆಯಲ್ಲಿ ಎನ್ಕೌಂಟರ್ ನಡೆಸಿದ ತಂಡದ ನೇತೃತ್ವ ವಹಿಸಿದ ವಿಶ್ವನಾಥ್ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಹಲವು ಜನರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…