ಹೈದರಾಬಾದ್: ಹೈದರಾಬಾದ್ 26 ವರ್ಷದ ಪಶುವೈದ್ಯೆ ಪ್ರಿಯಾಂಕಾ ರೆಡ್ಡಿಯ ಮೇಲೆ ಅತ್ಯಾಚಾರ ಮಾಡಿ ಬೆಂಕಿ ಹಾಕಿ ಸುಟ್ಟ ನಾಲ್ವರು ಆರೋಪಿಗಳು ಪೊಲೀಸರು ಎನ್ಕೌಂಟರ್ ಮಾಡಿದ್ದು ಆರೋಪಿಗಳು ಸಾವನ್ನಪ್ಪಿದ್ದಾರೆ. ಈ ಎನ್ಕೌಂಟರ್ ನ ಹಿಂದೆ ಇರುವ ವ್ಯಕ್ತಿ ಕನ್ನಡಿಗರಾದ ಹೈಬರಾಬಾದ್ ಪೊಲೀಸ್ ಆಯುಕ್ತ ವಿಶ್ವನಾಥ್ ಸಜ್ಜನರ್.
ವಿಶ್ವನಾಥ್ ಸಜ್ಜನರ್ ಮೂಲತಃ ಕರ್ನಾಟಕದ ಹುಬ್ಬಳ್ಳಿ ಮೂಲದವರು.
ತೆಲಂಗಾಣದ ವಾರಂಗಲ್ನಲ್ಲಿ ವಿವಾಹಿತ ಮಹಿಳೆಯ ಮೇಲೆ ಆಟೋ ಚಾಲಕ ಆಸಿಡ್ ದಾಳಿ ನಡೆಸಿದ ಪ್ರಕರಣದಲ್ಲಿ ಆರೋಪಿಯ ಎನ್ಕೌಂಟರ್ ಮಾಡಿದ್ದರು.
ಈ ಅತ್ಯಾಚಾರ ಬೆನ್ನಲ್ಲೇ ಆರೋಪಿಗಳನ್ನು ಬಂಧನ ಮಾಡಿ ಕೋರ್ಟ್ಗೆ ಕರೆದೊಯ್ಯುವ ಸಂದರ್ಭದಲ್ಲಿ ಜನರು ಪೊಲೀಸ್ ಠಾಣೆಯ ಎದುರು ಪ್ರತಿಭಟನೆ ನಡೆಸಿದ್ದರು. ಆರೋಪಿಗಳನ್ನು ತಕ್ಷಣ ಗಲ್ಲಿಗೇರಿಸಿ ಇಲ್ಲವಾದರೆ ನಮ್ಮ ಕೈಗೆ ಒಪ್ಪಿಸಿ ಎಂದು ಘೋಷಣೆಗಳನ್ನು ಕೂಗುತ್ತಿದ್ದರು. ಈಗ ಆರೋಪಿಗಳ ಎನ್ಕೌಂಟರ್ ನಡೆದ ಹಿನ್ನಲೆಯಲ್ಲಿ ಎನ್ಕೌಂಟರ್ ನಡೆಸಿದ ತಂಡದ ನೇತೃತ್ವ ವಹಿಸಿದ ವಿಶ್ವನಾಥ್ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಹಲವು ಜನರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು ಉಡುಪಿ: ಕಾರ್ಕಳದಲ್ಲಿ 2027ರಲ್ಲಿ ನಡೆಯಲಿರುವ…
ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ ಕಾಪು: ಕ್ಷುಲ್ಲಕ ಕಾರಣಕ್ಕಾಗಿ ಪತಿಯೊಂದಿಗೆ ಜಗಳವಾಡಿ ಬಳಿಕ…
ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ಒಳ್ಳೆಯದೋ? ಅಥವಾ ಕೆಟ್ಟದೋ? ಬೆಳಿಗ್ಗೆ ಖಾಲಿ ಹೊಟ್ಟೆಗೆ ಎಳನೀರು ಕುಡಿಯುವುದರಿಂದಾಗುವ ಪ್ರಯೋಜನಗಳೇನು ಗೊತ್ತಾ? ಇದು ನಿಮ್ಮ…
ಕಾಪು: ತಮಿಳುನಾಡು ಮೂಲದ ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಮೀನುಗಾರ ನಾಪತ್ತೆ ಕಾಪು: ಕಾಪು ಕಡಲ ಕಿನಾರೆಯಲ್ಲಿ…
ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…
ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…