ಕಾರಣಿಕ ಇತಿಹಾಸ ಪ್ರಸಿದ್ಧ ಮೂಳೂರು ಶ್ರೀ ಸರ್ವೇಶ್ವರ ಬಬ್ಬರ್ಯ ಕೊಡಮನಿತ್ತಾಯ ದೈವಸ್ಥಾನದಲ್ಲಿ ಸರ್ವೇಶ್ವರ ಫ್ರೆಂಡ್ಸ್ ಮೂಳೂರು ಇವರ ವತಿಯಿಂದ ಹರಕೆಯ ತುಡರ ಬಲಿ ಸೇವೆಯು ವಿಜೃಂಭನೆಯಿಂದ ನಡೆಯಿತು. ಪೂರ್ವಹ್ನ ಐಯಂಗಳ ಕಟ್ಟೆಯಲ್ಲಿ ವನದುರ್ಗಾ ಪೂಜೆ ಹಾಗೂ ನಾಗದೇವರಿಗೆ ತನುತಂಬಿಲ ಸೇವೆಯೊಂದಿಗೆ ಮೊದಲ್ಗೊಂಡ ಪೂಜಾ ಕಾರ್ಯಕ್ರಮ ಮಧ್ಯಾಹ್ನ ಅನ್ನಸಂತರ್ಪಣೆ ನಡೆದು . ತದನಂತರ ಮೂಳೂರು ಬಿಲ್ಲವ ಸಂಘದಿಂದ ಆಕರ್ಷಕ ಹೂಹಿಂಗಾರದ ಮೆರವಣಿಗೆ ನಡೆಯಿತು. ರಾತ್ರಿ ಕೊಡಮಣಿತ್ತಾಯನ ತುಡರ ಬಲಿ ಸೇವೆ ಮತ್ತು ದರ್ಶನ ಸೇವೆಯೊಂದಿಗೆ ಸಮಾಪನೆಗೊಂಡಿತು. ಕಾರ್ಯಕ್ರಮದಲ್ಲಿ ಊರು ಪರ ಊರಿನ ಭಕ್ತರು ಭಾಗವಹಿಸಿದ್ದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…