ಕಾರಣಿಕ ಇತಿಹಾಸ ಪ್ರಸಿದ್ಧ ಮೂಳೂರು ಶ್ರೀ ಸರ್ವೇಶ್ವರ ಬಬ್ಬರ್ಯ ಕೊಡಮನಿತ್ತಾಯ ದೈವಸ್ಥಾನದಲ್ಲಿ ಸರ್ವೇಶ್ವರ ಫ್ರೆಂಡ್ಸ್ ಮೂಳೂರು ಇವರ ವತಿಯಿಂದ ಹರಕೆಯ ತುಡರ ಬಲಿ ಸೇವೆಯು ವಿಜೃಂಭನೆಯಿಂದ ನಡೆಯಿತು. ಪೂರ್ವಹ್ನ ಐಯಂಗಳ ಕಟ್ಟೆಯಲ್ಲಿ ವನದುರ್ಗಾ ಪೂಜೆ ಹಾಗೂ ನಾಗದೇವರಿಗೆ ತನುತಂಬಿಲ ಸೇವೆಯೊಂದಿಗೆ ಮೊದಲ್ಗೊಂಡ ಪೂಜಾ ಕಾರ್ಯಕ್ರಮ ಮಧ್ಯಾಹ್ನ ಅನ್ನಸಂತರ್ಪಣೆ ನಡೆದು . ತದನಂತರ ಮೂಳೂರು ಬಿಲ್ಲವ ಸಂಘದಿಂದ ಆಕರ್ಷಕ ಹೂಹಿಂಗಾರದ ಮೆರವಣಿಗೆ ನಡೆಯಿತು. ರಾತ್ರಿ ಕೊಡಮಣಿತ್ತಾಯನ ತುಡರ ಬಲಿ ಸೇವೆ ಮತ್ತು ದರ್ಶನ ಸೇವೆಯೊಂದಿಗೆ ಸಮಾಪನೆಗೊಂಡಿತು. ಕಾರ್ಯಕ್ರಮದಲ್ಲಿ ಊರು ಪರ ಊರಿನ ಭಕ್ತರು ಭಾಗವಹಿಸಿದ್ದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…