ಕಾರಣಿಕ ಇತಿಹಾಸ ಪ್ರಸಿದ್ಧ ಮೂಳೂರು ಶ್ರೀ ಸರ್ವೇಶ್ವರ ಬಬ್ಬರ್ಯ ಕೊಡಮನಿತ್ತಾಯ ದೈವಸ್ಥಾನದಲ್ಲಿ ಸರ್ವೇಶ್ವರ ಫ್ರೆಂಡ್ಸ್ ಮೂಳೂರು ಇವರ ವತಿಯಿಂದ ಹರಕೆಯ ತುಡರ ಬಲಿ ಸೇವೆಯು ವಿಜೃಂಭನೆಯಿಂದ ನಡೆಯಿತು. ಪೂರ್ವಹ್ನ ಐಯಂಗಳ ಕಟ್ಟೆಯಲ್ಲಿ ವನದುರ್ಗಾ ಪೂಜೆ ಹಾಗೂ ನಾಗದೇವರಿಗೆ ತನುತಂಬಿಲ ಸೇವೆಯೊಂದಿಗೆ ಮೊದಲ್ಗೊಂಡ ಪೂಜಾ ಕಾರ್ಯಕ್ರಮ ಮಧ್ಯಾಹ್ನ ಅನ್ನಸಂತರ್ಪಣೆ ನಡೆದು . ತದನಂತರ ಮೂಳೂರು ಬಿಲ್ಲವ ಸಂಘದಿಂದ ಆಕರ್ಷಕ ಹೂಹಿಂಗಾರದ ಮೆರವಣಿಗೆ ನಡೆಯಿತು. ರಾತ್ರಿ ಕೊಡಮಣಿತ್ತಾಯನ ತುಡರ ಬಲಿ ಸೇವೆ ಮತ್ತು ದರ್ಶನ ಸೇವೆಯೊಂದಿಗೆ ಸಮಾಪನೆಗೊಂಡಿತು. ಕಾರ್ಯಕ್ರಮದಲ್ಲಿ ಊರು ಪರ ಊರಿನ ಭಕ್ತರು ಭಾಗವಹಿಸಿದ್ದರು.
ಮಂಗಳೂರು : ಜೈಲಿನೊಳಗೆ ಗಾಂಜಾ ಎಸೆತ ಪ್ರಕರಣ ; ಓರ್ವನ ಬಂಧನ ಮಂಗಳೂರು: ನಗರದ ಜಿಲ್ಲಾ ಕಾರಾಗೃಹದ ಆವರಣದೊಳಗೆ ಗಾಂಜಾ…
ಮುಂಬಯಿ : ಮುಂಗಾರು ಮಳೆ ಅಬ್ಬರ; ಜನಜೀವನ ಅಸ್ತವ್ಯಸ್ತ: ಆರೆಂಜ್ ಅಲರ್ಟ್ ಘೋಷಣೆ ಮುಂಬಯಿ: ಮುಂಬಯಿಯಲ್ಲಿ ಮುಂಗಾರು ಮಳೆಯ ಅಬ್ಬರ…
ಉಡುಪಿ: ಐವನ್ ಡಿಸೋಜರಿಗೆ ಸಚಿವ ಸ್ಥಾನ ನೀಡುವಂತೆ ಕೆಥೋಲಿಕ್ ಸಭಾದಿಂದ ಸಿಎಂಗೆ ಮನವಿ ಉಡುಪಿ: ಕಥೊಲಿಕ್ ಸಭಾ ಉಡುಪಿ ಹಾಗೂ…
ಬ್ರಹ್ಮಾವರ : ಅಪ್ರಾಪ್ತ ಬಾಲಕನ ಅಪಹರಣ, ಹಲ್ಲೆ ಹಾಗೂ ಜೀವ ಬೆದರಿಕೆ ಪ್ರಕರಣ ; ಇಬ್ಬರು ಆರೋಪಿಗಳ ಬಂಧನ ಉಡುಪಿ:…
ಬೆಳ್ತಂಗಡಿ: ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ ಮಂಗಳೂರು: ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ಮನೆ…
ಉಡುಪಿ : ಕೃಷಿ ಯಂತ್ರೋಪಕರಣಗಳಿಗೆ ಅರ್ಜಿ ಆಹ್ವಾನ ಉಡುಪಿ : ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕೃಷಿ ಯಾಂತ್ರೀಕರಣ…