ಹೊಸದಿಲ್ಲಿ: ಕಾರವಾರ ಹಾಗೂ ಕೊಚ್ಚಿಯಲ್ಲಿರುವ ಭಾರತದ ಮುಂಚೂಣಿ ನೌಕಾ ನೆಲೆಗಳಿಗೆ ಭೇಟಿ ನೀಡುವ ಎರಡು ದಿನಗಳ ಪ್ರವಾಸವನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಗುರುವಾರ ಆರಂಭಿಸಿದ್ದಾರೆ.
ಕರ್ನಾಟಕದ ಕಾರವಾರದಲ್ಲಿರುವ ಅತ್ಯಂತ ಪ್ರಮುಖ ನೌಕಾನೆಲೆ ವಿಸ್ತರಣೆ ಮಾಡುವ ಚಟುವಟಿಕೆಯನ್ನು ಭಾರತೀಯ ನೌಕಾಪಡೆ ನಡೆಸುತ್ತಿದೆ. ಅದರ ಅಭಿವೃದ್ಧಿ ಕಾರ್ಯ ಪೂರ್ಣಗೊಂಡ ಬಳಿಕ ಏಷ್ಯಾದ ಅತಿದೊಡ್ಡ ನೌಕಾನೆಲೆಗಳಲ್ಲಿ ಒಂದು ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆ.
ಕೊಚ್ಚಿಯಲ್ಲಿ ನಡೆಯುತ್ತಿರುವ ಭಾರತದ ಮೊಟ್ಟ ಮೊದಲ ಸ್ವದೇಶಿ ನಿರ್ಮಿತ ಯುದ್ಧ ವಿಮಾನ ವಾಹಕ (ಐಎಸಿ-ಐ) ವಿಕ್ರಾಂತ್ ನಿರ್ಮಾಣ ಪ್ರಗತಿಯನ್ನು ರಾಜನಾಥ್ ಸಿಂಗ್ ಪರಿಶೀಲಿಸಲಿದ್ದಾರೆ. ಈ ವಿಮಾನ ಸಾಗಾಣಿಕೆ ನೌಕೆಯು ಈ ವರ್ಷದ ಅಂತ್ಯ ಅಥವಾ ಮುಂದಿನ ವರ್ಷದ ಆರಂಭದಲ್ಲಿ ಕಾರ್ಯಾಚರಣೆ ಆರಂಭಿಸಲಿದೆ.
ಅರೆಂಜ್ ಅಲರ್ಟ್ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…