ಹೊಸದಿಲ್ಲಿ: ಕಾರವಾರ ಹಾಗೂ ಕೊಚ್ಚಿಯಲ್ಲಿರುವ ಭಾರತದ ಮುಂಚೂಣಿ ನೌಕಾ ನೆಲೆಗಳಿಗೆ ಭೇಟಿ ನೀಡುವ ಎರಡು ದಿನಗಳ ಪ್ರವಾಸವನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಗುರುವಾರ ಆರಂಭಿಸಿದ್ದಾರೆ.
ಕರ್ನಾಟಕದ ಕಾರವಾರದಲ್ಲಿರುವ ಅತ್ಯಂತ ಪ್ರಮುಖ ನೌಕಾನೆಲೆ ವಿಸ್ತರಣೆ ಮಾಡುವ ಚಟುವಟಿಕೆಯನ್ನು ಭಾರತೀಯ ನೌಕಾಪಡೆ ನಡೆಸುತ್ತಿದೆ. ಅದರ ಅಭಿವೃದ್ಧಿ ಕಾರ್ಯ ಪೂರ್ಣಗೊಂಡ ಬಳಿಕ ಏಷ್ಯಾದ ಅತಿದೊಡ್ಡ ನೌಕಾನೆಲೆಗಳಲ್ಲಿ ಒಂದು ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆ.
ಕೊಚ್ಚಿಯಲ್ಲಿ ನಡೆಯುತ್ತಿರುವ ಭಾರತದ ಮೊಟ್ಟ ಮೊದಲ ಸ್ವದೇಶಿ ನಿರ್ಮಿತ ಯುದ್ಧ ವಿಮಾನ ವಾಹಕ (ಐಎಸಿ-ಐ) ವಿಕ್ರಾಂತ್ ನಿರ್ಮಾಣ ಪ್ರಗತಿಯನ್ನು ರಾಜನಾಥ್ ಸಿಂಗ್ ಪರಿಶೀಲಿಸಲಿದ್ದಾರೆ. ಈ ವಿಮಾನ ಸಾಗಾಣಿಕೆ ನೌಕೆಯು ಈ ವರ್ಷದ ಅಂತ್ಯ ಅಥವಾ ಮುಂದಿನ ವರ್ಷದ ಆರಂಭದಲ್ಲಿ ಕಾರ್ಯಾಚರಣೆ ಆರಂಭಿಸಲಿದೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…