ಕಾರವಾರ: ಪುಣೆಯಲ್ಲಿ ನಡೆದ ಉಗ್ರ ಕೃತ್ಯದ ಆರೋಪಿಗಾಗಿ ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳ(ಎಟಿಎಸ್)ವು ಭಟ್ಕಳದಲ್ಲಿ ಶೋಧ ನಡೆಸಿದೆ.
ಭಟ್ಕಳದ ನವಾಯತ್ ಕಾಲೋನಿಯ ಹಾಜಿ ಮಂಜಿಲ್ ನಿವಾಸಿ ಅಬ್ದುಲ್ ಕಬೀರ್ ಸುಲ್ತಾನ್ ಅಲಿಯಾಸ್ ಮೌಲಾನ ಸುಲ್ತಾನ್ ಎಂಬಾತನಿಗಾಗಿ ಎಟಿಎಸ್ ಹುಡುಕಾಟ ನಡೆಸಲಾಗಿದೆ. ಈತ ಪುಣೆಯಲ್ಲಿ ನಡೆದ ಉಗ್ರ ಕೃತ್ಯದ ಆರೋಪಿಯಾಗಿದ್ದು, ಕಳೆದೊಂದು ವರ್ಷದಿಂದ ತಲೆಮರೆಸಿಕೊಂಡಿದ್ದಾನೆ.
ಶಂಕಿತ ಉಗ್ರ ಕಬೀರ್ ಸುಲ್ತಾನ್ ನನ್ನು ಬಂಧಿಸಿ ವಿಚಾರಣೆಗೆ ಹಾಜರುಪಡಿಸುವಂತೆ ಮಹಾರಾಷ್ಟ್ರ ಕೋರ್ಟ್ ಸೂಚಿಸಿದೆ. ಈ ಹಿನ್ನೆಲೆ ಎಟಿಎಸ್ ತಂಡ ಉತ್ತರ ಕನ್ನಡ ಜಿಲ್ಲೆಗೆ ಆಗಮಿಸಿದೆ. ಭಟ್ಕಳದಲ್ಲಿನ ಶಂಕಿತ ಉಗ್ರ ಕಬೀರ್ ಸುಲ್ತಾನ್ ನಿವಾಸಕ್ಕೆ ಎಟಿಎಸ್ ಅಧಿಕಾರಿಗಳು ನೋಟಿಸ್ ಅಂಟಿಸಿದ್ದಾರೆ. ಎಟಿಎಸ್ ಅಧಿಕಾರಿಗಳು ಆರೋಪಿಯ ಬಂಧನಕ್ಕೆ ಉತ್ತರ ಕನ್ನಡ ಪೊಲೀಸರ ಸಹಕಾರ ಕೋರಿದ್ದಾರೆ.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…