ಕಾರವಾರ: ಮೀನು ತುಂಬಿಕೊಂಡಿದ್ದ ಬುಲೆರೋ ವಾಹನ ಕಾರ್ಮಿಕನ ಮೇಲೆ ಹಾದು ಹೋಗಿ ಸ್ಥಳದಲ್ಲೇ ಕಾರ್ಮಿಕ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಬೈತಕೋಲ್ನಲ್ಲಿ ನಡೆದಿದೆ.
ಮೃತ ಕಾರ್ಮಿಕನನ್ನು ಹಾವೇರಿ ಮೂಲದ ಹನುಮಂತ್ ವಡ್ಡರ್ (27) ಎಂದು ಗುರುತಿಸಲಾಗಿದ್ದು, ಮುಂದಿನ ತಿಂಗಳು ಕಾರ್ಮಿಕನ ಮದುವೆ ಕೂಡ ನಿಶ್ಚಯವಾಗಿತ್ತು. ಕಾರವಾರದ ಬೈತಕೋಲ್ನಲ್ಲಿ ಮೀನುಗಾರಿಕಾ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ. ಬುಧವಾರ ಕೊಪ್ಪಳದ ಐದು ಜನ ಸ್ನೇಹಿತರೊಂದಿಗೆ ಕೆಲಸ ಮುಗಿಸಿ ಬಂದರಿನಲ್ಲಿ ಮಲಗಿದ್ದ.
ಗುರುವಾರ ಮುಂಜಾನೆ ಮೀನು ತುಂಬಿಕೊಂಡಿದ್ದ ಬುಲೆರೋ ವಾಹನ ಹೊರಡುವ ಸಮಯದಲ್ಲಿ ಚಾಲಕ ಈ ಕಾರ್ಮಿಕನನ್ನು ಮಲಗಿರುವುದನ್ನು ನೋಡದೇ ವಾಹನ ಚಲಾಯಿಸಿದ್ದು, ಈತನ ತಲೆಯ ಮೇಲೆ ಹರಿದು ಸ್ಥಳದಲ್ಲೇ ಮೃತಟ್ಟಿದ್ದಾನೆ.
ಸದ್ಯ ಕಾರವಾರ ನಗರ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ.
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…