Featured

ಕಾರು ಬೇಕಾದವರು ವಿಕ್ಕಿ ಮೊಬೈಲ್‍ನಲ್ಲಿ ಫೋನ್ ಕೊಳ್ಳಿ

ಕಾರು ಬೇಕಾದವರು ವಿಕ್ಕಿ ಮೊಬೈಲ್‍ನಲ್ಲಿ ಫೋನ್ ಕೊಳ್ಳಿ

ಉಡುಪಿ: ರಾಜ್ಯದ ಪ್ರತಿಷ್ಠಿತ ಮೊಬೈಲ್ ಮಳಿಗೆಗಳಲ್ಲಿ ಒಂದಾದ ಉಡುಪಿ ವಿಕ್ಕಿ ಮೊಬೈಲ್ ಸಂಸ್ಥೆ ತನ್ನ ವಿಕ್ಕಿ ಮೊಬೈಲೋತ್ಸವದ ಅಂಗವಾಗಿ ಗ್ರಾಹಕರಿಗೆ ದಿನಕ್ಕೊಂದು ಆಫರ್ ನೀಡುತ್ತಿದೆ.
ಗ್ರಾಹಕರ ಸೇವೆಯಲ್ಲಿ ಅತ್ಯುನ್ನತ ಮಟ್ಟದಲ್ಲಿರು ವಿಕ್ಕಿ ಸಂಸ್ಥೆಯು ಈ ಭಾರಿ ಹೊಸ ಯೋಜನೆಯೊಂದಿಗೆ ಮಾರುಕಟ್ಟೆ ದಾಪುಗಾಲನ್ನ ಇಡುತ್ತಿದ್ದು ಗ್ರಾಹಕರಿಂದ ಗ್ರಾಹಕರಿಗಾಗಿ ಗ್ರಾಹಕರಿಗೋಸ್ಕರ ಮೊಬೈಲ್ ಫೋನ್ ಖರೀದಿ ಮೇಲೆ ಅದೃಷ್ಟ ಕೂಪನ್ ಮುಖಾಂತರ ಕಾರ್ ಮತ್ತು ವಿದೇಶ ಪ್ರಯಾಣದ ಆಫರ್ ನೀಡುತ್ತಿದೆ.
ಎಲ್ಲಾ ಬ್ರ್ಯಾಂಡ್‍ಗಳ ಮೊಬೈಲ್ ಫೋನ್‍ಗಳು ಒಂದೇ ಸೂರಿನಡಿಯಲ್ಲಿ ಗ್ರಾಹಕರಿಗೆ ಕೈಗೆಟಕುವ ದರದಲ್ಲಿ ಲಭ್ಯವಿದ್ದು, ಪ್ರತಿ ದಿನ ಮೊಬೈಲ್ ಗೆಲ್ಲುವ ಅವಕಾಶವನ್ನ ಕೂಡ ನೀಡುತ್ತಿರುವ ಜಿಲ್ಲೆಯ ಏಕೈಕ ಮೊಬೈಲ್ ಮಳಿಗೆ ಇದಾಗಿದೆ.
ಉಡುಪಿಯ ಕಿದಿಯೂರು ಹೋಟೆಲ್ ಮುಂಭಾಗದಲ್ಲಿ ಕಾರ್ಯಚರಿಸುತ್ತಿರುವ ವಿಕ್ಕಿ ಮೊಬೈಲ್ ರಾಜಕೀಯ ಮುಖಂಡರು,ಸಿನಿಮಾ ನಟ ನಟಿಯರು ಮೊಬೈಲ್ ಕೊಳ್ಳುವ ಮಳಿಗೆಯಾಗಿದ್ದು ಗ್ರಾಹಕರಿಂದ ಉತ್ತಮ ಸ್ಪಂದನೆ ಸಿಗುತ್ತಿದೆ.
ಸಂಪರ್ಕ: 9886834279

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 day ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

1 day ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

1 day ago