Featured

ಕಾರ್ಕಳದ ’ಅಯ್ಯೋ ಶ್ರದ್ಧಾ ’ ಅವರಿಗೆ ಅತ್ಯಂತ ಸೃಜನಶೀಲ ಕ್ರಿಯೇಟರ್ ಪ್ರಶಸ್ತಿ – Vishwanews24

ಕಾರ್ಕಳದ ಅಯ್ಯೋ ಶ್ರದ್ಧಾ ಅವರಿಗೆ ಅತ್ಯಂತ ಸೃಜನಶೀಲ ಕ್ರಿಯೇಟರ್ ಪ್ರಶಸ್ತಿ

ಕಾರ್ಕಳ:ಅಯ್ಯೋ ಶ್ರದ್ಧಾ ಎಂದೇ ಖ್ಯಾತಿಯ ಯೂಟ್ಯೂಬ್ ಚಾನೆಲ್‌ನ ಕಾರ್ಕಳ ತಾಲೂಕಿನ ಬಜಗೋಳಿ ಸುಶೀಲಾ ಫಾರ್ಮ್ ಎಸ್ಟೇಟ್‌ನ ಶ್ರದ್ಧಾ ಜೈನ್(42) ಅವರಿಗೆ ಮಹಿಳಾ ವಿಭಾಗದಲ್ಲಿ ಅತ್ಯಂತ ಸೃಜನಶೀಲ ಕ್ರಿಯೇಟರ್ ಎನ್ನುವ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶುಕ್ರವಾರ ರಾಷ್ಟ್ರ ರಾಜಧಾನಿಯ ಭಾರತ್ ಮಂಟಪದಲ್ಲಿ ಶ್ರದ್ಧಾ ಜೈನ್ ಅವರಿಗೆ ಮಹಿಳಾ ವಿಭಾಗದಲ್ಲಿ ಅತ್ಯಂತ ಸೃಜನಶೀಲ ಕ್ರಿಯೇಟರ್ ಎನ್ನುವ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ.

ಶ್ರದ್ಧಾ ಅವರನ್ನು ವೇದಿಕೆಗೆ ಸ್ವಾಗತಿಸುವ ವೇಳೆ ಸ್ವತಃ ನರೇಂದ್ರ ಮೋದಿ ಅವರು ಅಯ್ಯೋ ಎಂದು ಹೇಳಿ ವೇದಿಕೆಗೆ ಬರಮಾಡಿ ಕೊಂಡರು. ಬಳಿಕ ಮಾತನಾಡಿದ ಶ್ರದ್ಧಾ ಎಷ್ಟೇ ಒತ್ತಡ ಪರಿಸ್ಥಿತಿ ಇದ್ದರೂ, ನಾವು ಭಾರತೀಯರು ನಗುವ ಮಾರ್ಗವನ್ನು ಕಂಡುಕೊಳ್ಳುತ್ತಲೇ ಇರುತ್ತೇವೆ ಎಂದರು.
ಮೊಟ್ಟಮೊದಲ ಬಾರಿಗೆ ಯೂಟ್ಯೂಬ್, ಇನ್ಸ್‌ಟಾಗ್ರಾಮ್ ಸೇರಿದಂತೆ ಹಲವು ಸೋಶಿಯಲ್ ಮೀಡಿಯಾ ವೇದಿಕೆಗಳಲ್ಲಿ ಜನಪರ ಕಂಟೆಂಟ್‌ಗಳ ಮೂಲಕ ಪ್ರಖ್ಯಾತರಾಗಿರುವ ವ್ಯಕ್ತಿಗಳಿಗೆ ನ್ಯಾಷನಲ್ ಕ್ರಿಯೇಟರ್ ಪ್ರಶಸ್ತಿಯನ್ನು ಪ್ರಧಾನಿ ನರೇಂದ್ರ ಮೋದಿ ವಿತರಣೆ ಮಾಡಿದರು.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

16 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

16 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

16 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

17 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

18 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

18 hours ago