ಕಾರ್ಕಳ : ಸ್ಥಳೀಯ ಬೆಳೆಗಳಿಗೆ ಒತ್ತು, ಮಾರುಕಟ್ಟೆ, ಆರ್ಥಿಕತೆ, ಸ್ವಾವಲಂಬನೆ, ವಿಶ್ವಕ್ಕೆ ಪರಿಚಯ ಹಾಗೂ ಗ್ರಾಹಕರನ್ನು ಬೆಸೆಯುವ ಪ್ರಯತ್ನವಾಗಿ ಕರಾವಳಿಗರು ದೈನಂದಿನ ಆಹಾರದಲ್ಲಿ ಬಳಸುವ ಕಾರ್ಕಳದ ಕಜೆ ಅಕ್ಕಿಗೆ ವ್ಯವಸ್ಥಿತ ಮಾರುಕಟ್ಟೆ ಮತ್ತು ಗುಣಮಟ್ಟ ಖಾತ್ರಿಗಾಗಿ ಬ್ರ್ಯಾಂಡಿಂಗ್ ಮಾಡುವ ಹಾಗೂ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಜಿ ಅವರ ಆತ್ಮನಿರ್ಭರ್ ಭಾರತಕ್ಕೆ ಪೂರಕವಾಗಿ ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ “ಕಾರ್ಲಕಜೆ” ಕುಚ್ಚಲಕ್ಕಿಯನ್ನು ಬಿಡುಗಡೆಗೊಳಿಸಲಾಯಿತು.
ಕಾರ್ಲ ಕಜೆ ಕುಚ್ಚಲಕ್ಕಿ ಬ್ರಾಂಡ್ ಬಿಡುಗಡೆ ಹಾಗೂ ಬಿಳಿಬೆಂಡೆ ಬ್ರಾಂಡನ್ನು ಕೃಷಿ ಸಚಿವ ಬಿ.ಸಿ.ಪಾಟೀಲ್ ಬಿಡುಗಡೆಗೊಳಿಸಿದರು.ಈ ಸಂದರ್ಭದಲ್ಲಿ ಶಾಸಕರಾದ ಸುನಿಲ್ ಕುಮಾರ್ ,ಜಿ.ಪಂ ಸಿಇಓ ಡಾ.ನವೀನ್ ಭಟ್, ಜಂಟೀ ಕೃಷಿ ನಿರ್ದೇಶಕರಾದ ಕೆಂಪೇ ಗೌಡ, ತಾ.ಪಂ ಅಧ್ಯಕ್ಷೆ ಸೌಭಾಗ್ಯ ಮಡಿವಾಳ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ್ ಹೆಗ್ಡೆ, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಣಿರಾಜ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…