Featured

ಕಾರ್ಕಳ : ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಯ ಅಮಾನತು ಆದೇಶ ಹಿಂಪಡೆದ ಸರ್ಕಾರ – vishwanews24

ಕಾರ್ಕಳ : ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಯ ಅಮಾನತು ಆದೇಶ ಹಿಂಪಡೆದ ಸರ್ಕಾರ

ಕಾರ್ಕಳ: ಕುಕ್ಕುಂದೂರು ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಪ್ರಭಾವತಿಯವರ ಅಮಾನತು ಆದೇಶವನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಿಂದಕ್ಕೆ ಪಡೆದಿದೆ‌. ಕುಕ್ಕುಂದೂರು ಗ್ರಾ.ಪಂ. ಅನುದಾನದಿಂದ ನಿರ್ಮಿಸಲಾಗಿರುವ ಹೆಚ್ಚುವರಿ ಕೊಠಡಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಾಸಕ ಸುನಿಲ್ ಕುಮಾರ್ ಅವರನ್ನು ಆಹ್ವಾನ ಮಾಡಲಿಲ್ಲ. ಇದರ ಬಗ್ಗೆ ಮಾಹಿತಿ ಕಲೆ ಹಾಕಿ ಸೆಪ್ಟೆಂಬರ್ 4ರಂದು ಇಲಾಖೆ ಅಮಾನತು ಮಾಡಿತ್ತು.

ಅಮಾನತು ಆದೇಶ ಬಳಿಕ ಪುನಃ ಈ ಬಗ್ಗೆ ಪರಿಶೀಲನೆ ಮಾಡಿದ ಬಳಿಕ ಇಂದು ಅವರನ್ನು ಮರಳಿ ಗೌರವ ಧನ ಸೇವೆಗೆ ತೆರಳಲು ಇಲಾಖೆ ಆದೇಶ ನೀಡಿದೆ.

ಕುಕ್ಕುಂದೂರು ಗ್ರಾ.ಪಂ. ಅನುದಾನದಿಂದ ನಿರ್ಮಿಸಲಾಗಿ ರುವ ಕೊಠಡಿಯ ಉದ್ಘಾಟನೆ ಅಂಗ ವಾಗಿ ಆ.28ರಂದು ಅಂಗನವಾಡಿ ಕೇಂದ್ರದಲ್ಲಿ ಬಾಲವಿಕಾಸ ಸಮಿತಿ ವತಿಯಿಂದ ಏರ್ಪಡಿಸಿರುವ ಗಣ ಹೋಮ ಹಾಗೂ ಹೆಚ್ಚುವರಿ ಕೊಠಡಿ ಉದ್ಘಾಟನೆ ಮಾಹಿತಿಯನ್ನು ಇಲಾಖೆ ಅಥವಾ ಸ್ಥಳೀಯ ಶಾಸಕರ ಗಮನಕ್ಕೆ ತಂದಿರಲಿಲ್ಲ.

ಕಾರ್ಯಕ್ರಮ ನಡೆದಿರುವ ಬಗ್ಗೆ ಸ್ಥಳೀಯರಿಂದ ಇಲಾಖೆಗೆ ತಿಳಿದು ಬಂದಿದ್ದು, ಇದು ಶಿಷ್ಟಾಚಾರ ಉಲ್ಲಂಘನೆ ಆಗಿರುತ್ತದೆ. ಇದಕ್ಕೆ ಸಂಬಂಧಿಸಿ ಜಯಂತಿನಗರ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಂಬಂಧಪಟ್ಟ ವಲಯ ಮೇಲ್ವಿಚಾರಕಿಗೆ ಕಾರಣ ಕೇಳಿ ಇಲಾಖೆಯಿಂದ ನೋಟೀಸು ನೀಡಲಾಗಿತ್ತು.

ಅಂಗನವಾಡಿ ಕಾರ್ಯಕರ್ತೆ ಮತ್ತು ವಲಯ ಮೇಲ್ವಿಚಾರಕಿ ನೋಟಿಸಿಗೆ ಸಮಜಾಯಿಷಿ ನೀಡಿದ್ದರು. ಸದರಿ ಅಂಗನವಾಡಿ ಕಾರ್ಯಕರ್ತೆಯ ಕರ್ತವ್ಯ ಲೋಪದ ಕುರಿತು ಕೈಗೊಳ್ಳಲು ಅಂಗನವಾಡಿ ಕಾರ್ಯ ಕರ್ತೆ, ಸಹಾಯಕಿಯರ ಆಯ್ಕೆ ಸಮಿತಿ ಅಧ್ಯಕ್ಷೆ ಜಿಲ್ಲಾಧಿಕಾರಿ ಯವರು ಉಲ್ಲೇಖ (6)ರನ್ವಯ ಜಯಂತಿ ನಗರ ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಪ್ರಭಾವತಿ ಯವ ರನ್ನು ತಾತ್ಕಾಲಿಕವಾಗಿ ಅಮಾನತುಗೊಳಿಸಿದರು.

 

Vishwa News 24

Recent Posts

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ – vishwanews24

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…

19 hours ago

ಕಾರವಾರ – ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ – vishwanews24

ಕಾರವಾರ - ಮಡಗಾಂವ್  ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…

19 hours ago

ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ: ರಾಜಣ್ಣ ಖಡಕ್ ಹೇಳಿಕೆ – vishwanews24

ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…

19 hours ago

ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ;  ₹23.67 ಲಕ್ಷ ಮೌಲ್ಯದ ಸೊತ್ತು ವಶ – vishwanews24

ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ;  ₹23.67 ಲಕ್ಷ ಮೌಲ್ಯದ ಸೊತ್ತು ವಶ…

22 hours ago

ಉಡುಪಿ : ಯುವಕ ನಾಪತ್ತೆ – vishwanews24

ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…

22 hours ago

ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ  ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ – vishwanews24

ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ  ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…

22 hours ago