Featured

ಕಾರ್ಕಳ: ಅಕ್ರಮ ಕಸಾಯಿ ಖಾನೆಗೆ ಪೊಲೀಸರ ದಾಳಿ; 200 ಕೆಜಿ ಗೂ ಅಧಿಕ ದನದ ಮಾಂಸ ಪತ್ತೆ – vishwanews24

ಕಾರ್ಕಳ: ಅಕ್ರಮ ಕಸಾಯಿ ಖಾನೆಗೆ ಪೊಲೀಸರ ದಾಳಿ; 200 ಕೆಜಿ ಗೂ ಅಧಿಕ ದನದ ಮಾಂಸ ಪತ್ತೆ

ಕಾರ್ಕಳ ತಾಲೂಕಿನ ನಲ್ಲೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಅಶ್ರಪ್ ಆಲಿ ಎಂಬವನ ಮನೆಯಲ್ಲಿ ಅಕ್ರಮವಾಗಿ ದನಗಳನ್ನು ಕೂಡಿ ಹಾಕಿ ಕಡಿದು ಮಾಂಸ ಮಾಡುತ್ತಿರುವ ಘಟನೆ ಬೆಳಕಿಗೆ ಬಂದಿದೆ.

ಇವತ್ತು ಬೆಳಿಗ್ಗೆ ಪತ್ತೆಯಾಗಿದೆ. ಸುಮಾರು 200 kg ಮಾಂಸ ಪತ್ತೆಯಾಗಿದ್ದು ಪಕ್ಕದಲ್ಲಿ ಹೋರಿಯನ್ನು ಕಟ್ಟಿ ಹಾಕಿದ್ದು, ಅದಲ್ಲದೇ ಅಲ್ಲೇ ರಕ್ತದ ಕುರುಹು ಮತ್ತು ದನದ ತ್ಯಾಜ್ಯಗಳು ಪತ್ತೆಯಾಗಿದೆ.

ಈ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಪೋಲಿಸರೊಂದಿಗೆ ಹಿಂದೂ ಸಂಘಟನೆ ಇಂದು ಬೆಳಗ್ಗೆ ದಾಳಿ ನಡೆಸಿದೆ.

ಈ ಕುರಿತು ಕಾರ್ಕಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರೆದಿದೆ.

ತಕ್ಷಣ ಅಶ್ರಪ್ ನನ್ನು ಬಂಧಿಸಬೇಕು, ಮತ್ತು ಗೋ ಹತ್ಯೆ ನಿಷೇಧ ಕಾಯ್ದೆ ಅಡಿಯಲ್ಲಿ ಅವನ ಮನೆಯನ್ನು ಹಾಗೂ ಗೋ ವಧೆಗೆ ಬಳಸಿಕೊಂಡಿರುವ ಎಲ್ಲಾ ಜಾಗವನ್ನು ಸರಕಾರ ಮುಟ್ಟುಗೋಲು ಹಾಕಬೇಕು. ಅಶ್ರಫ್ ಎನ್ನುವಾತ ಕ್ರಿಮಿನಲ್ ಹಿನ್ನೆಲೆಯುಳ್ಳವನಾಗಿದ್ದು ಮುಂಬೈ ನಿಂದ ಗಡಿಪಾರು ಮಾಡಿದ ನಂತರ ಕಾರ್ಕಳದಲ್ಲಿ ನೆಲೆಸಿ ಇಲ್ಲಿಯೂ ತನ್ನ ಅಪರಾಧ ಚಟುವಟಿಕೆಗಳನ್ನು ಮುಂದುವರೆಸುತ್ತಾ ಬಂದಿರುತ್ತಾನೆ ಆದ್ದರಿಂದ ಪೋಲಿಸ್ ಇಲಾಖೆ ಈತನ ಮೇಲೆ ಅತ್ಯಂತ ಪ್ರಬಲ ಕಾನೂನು ಕ್ರಮ ಕೈಗೊಳ್ಳುವಂತೆ ಬಜರಂಗದಳ ಆಗ್ರಹಿಸಿದೆ

Vishwa News 24

Recent Posts

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…

15 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

17 hours ago

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

17 hours ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

18 hours ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

18 hours ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

18 hours ago