ಕಾರ್ಕಳ ತಾಲೂಕಿನ ನಲ್ಲೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಅಶ್ರಪ್ ಆಲಿ ಎಂಬವನ ಮನೆಯಲ್ಲಿ ಅಕ್ರಮವಾಗಿ ದನಗಳನ್ನು ಕೂಡಿ ಹಾಕಿ ಕಡಿದು ಮಾಂಸ ಮಾಡುತ್ತಿರುವ ಘಟನೆ ಬೆಳಕಿಗೆ ಬಂದಿದೆ.
ಇವತ್ತು ಬೆಳಿಗ್ಗೆ ಪತ್ತೆಯಾಗಿದೆ. ಸುಮಾರು 200 kg ಮಾಂಸ ಪತ್ತೆಯಾಗಿದ್ದು ಪಕ್ಕದಲ್ಲಿ ಹೋರಿಯನ್ನು ಕಟ್ಟಿ ಹಾಕಿದ್ದು, ಅದಲ್ಲದೇ ಅಲ್ಲೇ ರಕ್ತದ ಕುರುಹು ಮತ್ತು ದನದ ತ್ಯಾಜ್ಯಗಳು ಪತ್ತೆಯಾಗಿದೆ.
ಈ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಪೋಲಿಸರೊಂದಿಗೆ ಹಿಂದೂ ಸಂಘಟನೆ ಇಂದು ಬೆಳಗ್ಗೆ ದಾಳಿ ನಡೆಸಿದೆ.
ಈ ಕುರಿತು ಕಾರ್ಕಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರೆದಿದೆ.
ತಕ್ಷಣ ಅಶ್ರಪ್ ನನ್ನು ಬಂಧಿಸಬೇಕು, ಮತ್ತು ಗೋ ಹತ್ಯೆ ನಿಷೇಧ ಕಾಯ್ದೆ ಅಡಿಯಲ್ಲಿ ಅವನ ಮನೆಯನ್ನು ಹಾಗೂ ಗೋ ವಧೆಗೆ ಬಳಸಿಕೊಂಡಿರುವ ಎಲ್ಲಾ ಜಾಗವನ್ನು ಸರಕಾರ ಮುಟ್ಟುಗೋಲು ಹಾಕಬೇಕು. ಅಶ್ರಫ್ ಎನ್ನುವಾತ ಕ್ರಿಮಿನಲ್ ಹಿನ್ನೆಲೆಯುಳ್ಳವನಾಗಿದ್ದು ಮುಂಬೈ ನಿಂದ ಗಡಿಪಾರು ಮಾಡಿದ ನಂತರ ಕಾರ್ಕಳದಲ್ಲಿ ನೆಲೆಸಿ ಇಲ್ಲಿಯೂ ತನ್ನ ಅಪರಾಧ ಚಟುವಟಿಕೆಗಳನ್ನು ಮುಂದುವರೆಸುತ್ತಾ ಬಂದಿರುತ್ತಾನೆ ಆದ್ದರಿಂದ ಪೋಲಿಸ್ ಇಲಾಖೆ ಈತನ ಮೇಲೆ ಅತ್ಯಂತ ಪ್ರಬಲ ಕಾನೂನು ಕ್ರಮ ಕೈಗೊಳ್ಳುವಂತೆ ಬಜರಂಗದಳ ಆಗ್ರಹಿಸಿದೆ
ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…
ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್ಎಸ್ಎಲ್ಸಿ ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ…
1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…
ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…
ಬಂಟ್ವಾಳ: ಯುವತಿ ನಾಪತ್ತೆ; ಪ್ರಕರಣ ದಾಖಲು ಬಂಟ್ವಾಳ: ಕೆಲಸಕ್ಕೆಂದು ಹೊರಟ ಯುವತಿ ಮನೆಗೆ ಮರಳದೇ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ…
ಎರಡು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಜಯ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉಡುಪಿ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ…