ಕಾರ್ಕಳ : ಕೌಡೂರು ಗ್ರಾಮದ ಪಳ್ಳಿಕ್ರಾಸ್ ಬಳಿ ವಾಹನದಲ್ಲಿ ಜಾನುವಾರು ಅಕ್ರಮ ಸಾಗಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿ ವಾಹನ ಹಾಗೂ ಎರಡು ಗಂಡು ಕರುಗಳನ್ನು ನಗರ ಠಾಣೆಯ ಪೊಲೀಸರು ಭಾನುವಾರ ಬೆಳೆಗ್ಗೆ ವಶಪಡಿಸಿ ಪಡಿಸಿಕೊಂಡಿದ್ದಾರೆ.
ರಂಗನಪಲ್ಕೆ ಕಡೆಯಿಂದ ಬರುತ್ತಿದ್ದ ಪಿಕಪ್ ಗೂಡ್ಸ್ ವಾಹನವನ್ನು ತಡೆದು ನಿಲ್ಲಿಸಿದ ಸಂದರ್ಭ ಘಟನೆ ಬೆಳಕಿಗೆ ಬಂದಿದೆ. ವಾಹನದಲ್ಲಿ ಹಿಂಸಾತ್ಮಾಕ ರೀತಿಯಲ್ಲಿಎರಡು ಗಂಡು ಕರುಗಳ ಕಾಲಿಗೆ ಹಗ್ಗವನ್ನು ಕಟ್ಟಿ ಹಿಂಸಾತ್ಮಾಕ ರೀತಿಯಲ್ಲಿ ತುಂಬಿಸಿಕೊಂಡು ಹೋಗುತ್ತಿದ್ದರು. ವಾಹನದಲ್ಲಿದ್ದ ಆರೋಪಿಗಳನ್ನು ವಿಚಾರಿಸಿದ ವೇಳೆ ಕೌಡೂರು ಗ್ರಾಮದ ಮಾಣಿಕು ಮೇರಿಯ ಹಟ್ಟಿಯಲ್ಲಿದ್ದ ಗಂಡು ಕರುವನ್ನು ಮೂವರು ಸೇರಿ ಕಳವು ನಡೆಸಿರುವುದಾಗಿ ಒಪ್ಪಿಕೊಂಡಿದ್ದಾರೆ.
ಪಿಕಪ್ ವಾಹನದ ಚಾಲಕ ರವೀಂದ್ರ, ಪಿಕಪ್ ವಾಹನದಲ್ಲಿದ್ದ ಹಮೀದ್ ಸಾಹೇಬ್, ಮಹಾಬಲ ಪೂಜಾರಿ ಇವರನ್ನು ಬಂಧಿಸಲಾಗಿದೆ. ಮೂವರ ವಿರುದ್ದ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಕೇಸುದಾಖಲಾಗಿದೆ.
ಕಾರವಾರ : ವೀರ ಯೋಧ ಹುತಾತ್ಮ ವಿನೋದ ನಾಯಕ್ ಅವರ 21ನೇ ಪುಣ್ಯತಿಥಿ ಹಾಗೂ ಸ್ಮಾರಕಕ್ಕೆ ನೂತನ ಕಾಂಪೌಂಡ್ ಗೋಡೆ…
ಕಾನ್ಪುರದಲ್ಲಿ ಖಾಸಗಿ ತರಬೇತಿ ವಿಮಾನ ಅಪಘಾತ: ಉಡುಪಿ ಮೂಲದ ಪೈಲಟ್ ಸಾವು ಉಡುಪಿ: ಉತ್ತರ ಪ್ರದೇಶದ ಕಾನ್ಪುರದಲ್ಲಿ ಆಗಸ್ಟ್ 27ರಂದು…
ಅಮೆರಿಕದ ಪ್ರತಿಷ್ಠಿತ ಗ್ರ್ಯಾಂಡ್ ಚೆಸ್ ಟೂರ್ ಗೆದ್ದು ಇತಿಹಾಸ ನಿರ್ಮಿಸಿದ ಪ್ರಜ್ಞಾನಂದ ವಾಷಿಂಗ್ಟನ್: ಭಾರತದ ಯುವ ಗ್ರ್ಯಾಂಡ್ಮಾಸ್ಟರ್ ಆರ್. ಪ್ರಜ್ಞಾನಂದ…
ಮೈಸೂರು ದಸರಾಕ್ಕೆ ಅದ್ದೂರಿ ಸಿದ್ಧತೆ : ಅರಮನೆ ಪ್ರವೇಶಿಸಿದ ಗಜಪಡೆಗೆ ಭರ್ಜರಿ ಸ್ವಾಗತ ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ…
ಕುಂದಾಪುರ : ಗಂಗೊಳ್ಳಿ ಸಮುದ್ರದಲ್ಲಿ ಮುಳುಗಿದ್ದ ದೋಣಿಯ ಅವಶೇಷ ಪತ್ತೆ ಕುಂದಾಪುರ : ಗಂಗೊಳ್ಳಿ ನದೀಮುಖದ ಬಳಿ ಬುಧವಾರ ಸಮುದ್ರದಲ್ಲಿ…
2019 – 2023ರ ವರೆಗೆ ಮುಡಾದಿಂದ ಹಂಚಿಕೆಯಾದ ಎಲ್ಲಾ 50:50 ಸೈಟುಗಳು ರದ್ದು .. ಅಕ್ರಮ ನಡೆದಿದ್ದರೆ 2018ರ ಹಿಂದೆ…