ಕಾರ್ಕಳ : ಕೌಡೂರು ಗ್ರಾಮದ ಪಳ್ಳಿಕ್ರಾಸ್ ಬಳಿ ವಾಹನದಲ್ಲಿ ಜಾನುವಾರು ಅಕ್ರಮ ಸಾಗಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿ ವಾಹನ ಹಾಗೂ ಎರಡು ಗಂಡು ಕರುಗಳನ್ನು ನಗರ ಠಾಣೆಯ ಪೊಲೀಸರು ಭಾನುವಾರ ಬೆಳೆಗ್ಗೆ ವಶಪಡಿಸಿ ಪಡಿಸಿಕೊಂಡಿದ್ದಾರೆ.
ರಂಗನಪಲ್ಕೆ ಕಡೆಯಿಂದ ಬರುತ್ತಿದ್ದ ಪಿಕಪ್ ಗೂಡ್ಸ್ ವಾಹನವನ್ನು ತಡೆದು ನಿಲ್ಲಿಸಿದ ಸಂದರ್ಭ ಘಟನೆ ಬೆಳಕಿಗೆ ಬಂದಿದೆ. ವಾಹನದಲ್ಲಿ ಹಿಂಸಾತ್ಮಾಕ ರೀತಿಯಲ್ಲಿಎರಡು ಗಂಡು ಕರುಗಳ ಕಾಲಿಗೆ ಹಗ್ಗವನ್ನು ಕಟ್ಟಿ ಹಿಂಸಾತ್ಮಾಕ ರೀತಿಯಲ್ಲಿ ತುಂಬಿಸಿಕೊಂಡು ಹೋಗುತ್ತಿದ್ದರು. ವಾಹನದಲ್ಲಿದ್ದ ಆರೋಪಿಗಳನ್ನು ವಿಚಾರಿಸಿದ ವೇಳೆ ಕೌಡೂರು ಗ್ರಾಮದ ಮಾಣಿಕು ಮೇರಿಯ ಹಟ್ಟಿಯಲ್ಲಿದ್ದ ಗಂಡು ಕರುವನ್ನು ಮೂವರು ಸೇರಿ ಕಳವು ನಡೆಸಿರುವುದಾಗಿ ಒಪ್ಪಿಕೊಂಡಿದ್ದಾರೆ.
ಪಿಕಪ್ ವಾಹನದ ಚಾಲಕ ರವೀಂದ್ರ, ಪಿಕಪ್ ವಾಹನದಲ್ಲಿದ್ದ ಹಮೀದ್ ಸಾಹೇಬ್, ಮಹಾಬಲ ಪೂಜಾರಿ ಇವರನ್ನು ಬಂಧಿಸಲಾಗಿದೆ. ಮೂವರ ವಿರುದ್ದ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಕೇಸುದಾಖಲಾಗಿದೆ.
ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…
ಉಡುಪಿ ಜಿಲ್ಲೆಯಾದ್ಯಂತ ಎಎನ್ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…
ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…
ಉಡುಪಿ : ವ್ಯಕ್ತಿ ನಾಪತ್ತೆ ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…
ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್ಕೌಂಟರ್ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…
ಉಡುಪಿ : ಜು. 10 ರಂದು ನೇರ ಸಂದರ್ಶನ ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ್ಸ್ ಬಿಲ್ಡಿಂಗ್s…