ಕಾರ್ಕಳ : ಅತ್ತೂರು ಸಂತ ಲಾರೆನ್ಸ್ ಬಸಿಲಿಕದ ವಾರ್ಷಿಕ ಮಹೋತ್ಸವ ಸುಸಂದರ್ಭದಲ್ಲಿ ಕರ್ನಾಟಕ ವಿಧಾನ ಸಭೆಯ ಸಭಾಪತಿ ಹಾಗೂ ಉಳ್ಳಾಲ ವಿಧಾನ ಸಭೆಯ ಶಾಸಕ ಯು.ಟಿ.ಖಾದರ್ ಅವರು ಬಸಿಲಿಕಾದ ಪುಣ್ಯಕ್ಷೇತ್ರಕ್ಕೆ ಭೇಟಿ ನೀಡಿ ಸಂತ ಲಾರೆನ್ಸ್ ದರ್ಶನ ಪಡೆದು ಕ್ಯಾಂಡಲ್ ಉರಿಸುವ ಮೂಲಕ ಹರಕೆ ಸಂದಾಯ ಮಾಡಿದರು.
ಬಸಿಲಿಕಾದ ನಿರ್ದೇಶಕ ಅ.ವಂ. ಆಲ್ಬನ್ ಡಿಸೋಜಾ ರವರು ವಿಧಾನಸಭೆಯ ಸಭಾಪತಿ ಯು.ಟಿ.ಖಾದರ್ ಅವರಿಗೆ ಸ್ವಾಗತಿಸಿ, ಶಾಲು ಹೊದಿಸಿ ಗೌರವದೊಂದಿಗೆ ಸನ್ಮಾನಿಸಿದರು.
ಸರ್ವ ಧರ್ಮಗಳ ಭಾವೈಕ್ಯಯ ಸಂದೇಶ ಸಾರುವ ಸಂತ ಲಾರೆನ್ಸ್ ಬಸಿಲಿಕ ಪುಣ್ಯ ಕ್ಷೇತ್ರವು ಸರ್ವ ಜನತೆಗೆ ಶಾಂತಿ ನೆಮ್ಮದಿ ಕರುಣಿಸಲಿ ಎಂದು ಶುಭಹಾರೈಸಿದರು.
ಆಧ್ಯಾತ್ಮಕ ಧರ್ಮಗುರು ರೋಮನ್ ಮಸ್ಕರಸ್, ಸಹಾಯಕ ಧರ್ಮ ಗುರು ಲ್ಯಾರಿ ಪಿಂಟೋ, ಆಡಳಿತ ಸಮಿತಿಯ ಉಪಾಧ್ಯಕ್ಷ ಸಂತೋಷ್ ಡಿ ಸಿಲ್ವ, ಕಾರ್ಯದರ್ಶಿ ರೊನಾಲ್ಡ್ ನೊರೊನ್ಹಾ, ಪಾಲನಾ ಮಂಡಳಿಯ ಸದಸ್ಯರುಗಳಾದ ವಂದೀಶ್ ಮಥಾಯಿಸ್, ಪ್ರಕಾಶ್ ಪಿಂಟೋ, ರಿತೇಶ್ ಪಿಂಟೋ ರೋಶನ್ ಸಾಲಿಸ್ ಮೊದಲಾದವರು ಉಪಸ್ಥಿತರಿದ್ದರು.
ಮಲ್ಪೆ : ಸೈಂಟ್ಮೇರೀಸ್ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…
ಜೂನ್ 21ರಂದು ನೀಟ್ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್ 21 ರಂದು ನೀಟ್–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…