ಕಾರ್ಕಳ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳ್ವರ್ ಅವರು ತಮ್ಮ ಅನಾರೋಗ್ಯದ ಕಾರಣಕ್ಕೆ ಗ್ಯಾರಂಟಿ ಯೋಜನೆಯಾದ ಗೃಹ ಲಕ್ಷ್ಮೀ ಹಣ ಬಿಡುಗಡೆ ವಿಳಂಬ ಹೇಳಿಕೆ ಸಮಂಜಸವಲ್ಲ. ಆರೋಗ್ಯ ಸರಿಯಿಲ್ಲದಿದ್ದರೆ ಸಂಬಂಧಪಟ್ಟ ಇಲಾಖೆ, ಅಧಿಕಾರಿಗಳು, ಸಹಾಯಕರು ಇದ್ದಾರೆ. ಗೃಹ ಲಕ್ಷ್ಮೀ ಯೋಜನೆಗೆ ಹಣ ತಮ್ಮ ಖಾಸಗಿ ಖಾತೆಯಿಂದಲ್ಲ. ಜನರ ತೆರಿಗೆಯ ಹಣ, ಸರಕಾರದ ಖಜಾನೆಯಿಂದ ನೀಡುವುದು ಎಂದು ಕಾರ್ಕಳ ಮಹಿಳಾ ಮೋರ್ಚಾ ಪ್ರಕಟಣೆಯಲ್ಲಿ ತಿಳಿಸಿದೆ.
ಅನಾರೋಗ್ಯದ ಕುಂಟು ನೆಪವೊಡ್ಡಿ ಸರಕಾರದ ಹುಳುಕನ್ನು ಮುಚ್ಚಿ ಹಾಕುವ ಪ್ರಯತ್ನ ಇದಾಗಿದೆ. ಉಪ ಚುನಾವಣೆ ಸಂದರ್ಭಗಳಲ್ಲಿ ತರಾತುರಿಯಲ್ಲಿ ಹಣ ಹಾಕುವ ವ್ಯವಸ್ಥೆ ಇರುವಾಗ ಬಾಕಿ ಸಮಯದಲ್ಲಿ ತಡವೇಕೆ ? ಮಾನ್ಯ ಸಚಿವರ ಆರೋಗ್ಯ ಶೀಘ್ರ ಗುಣಮುಖವಾಗಲಿ ಎಂಬ ಆಶಯ ನಮ್ಮದು. ಹಾಗಂತ ಚುನಾವಣೆ ಸಂದರ್ಭದಲ್ಲಿ ನೀಡಿದ ವಚನಕ್ಕೆ ಬದ್ಧರಾಗಿ ಸಮಯಕ್ಕೆ ಸರಿಯಾಗಿ ರಾಜ್ಯದ ಬಡ ಮಹಿಳೆಯರ ಖಾತೆಗೆ ಹಣ ಜಮಾ ಮಾಡಬೇಕು ಎಂದು ಕಾರ್ಕಳ ಬಿಜೆಪಿ ಮಹಿಳಾ ಮೋರ್ಚಾದ ಅಧ್ಯಕ್ಷರಾದ ವಿನಯ ಡಿ. ಬಂಗೇರ ಆಗ್ರಹಿಸಿದ್ದಾರೆ.
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…