ಕಾರ್ಕಳ: ಅಪಾಯಕಾರಿ ಹೊಂಡ ತಪ್ಪಿಸಲು ಹೋದ ಕಾರಿಗೆ ಇನ್ನೊಂದು ಕಾರು ಡಿಕ್ಕಿ ಹೊಡೆದು ಎರಡೂ ಕಾರುಗಳು ಜಖಂಗೊಂಡ ಘಟನೆ ಕಾರ್ಕಳ ತಾಲೂಕು ಕುಂಟಿಬೈಲು ತಿರುವಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ.ಅಪಘಾತ ರಭಸಕ್ಕೆ ಎರಡೂ ಕಾರುಗಳು ಜಖಂಗೊಂಡಿದೆ.
ಬಜಗೋಳಿಯ ವೈದ್ಯರೊಬ್ಬರಿಗೆ ಸೇರಿದ ಕಾರು ಬಜಗೋಳಿಯಿಂದ ಕಾರ್ಕಳಕ್ಕೆ ಹೊರಟಿದ್ದು,ಕುಂಟಿಬೈಲು ತಿರುವಿನಲ್ಲಿರುವ ಅಪಾಯಕಾರಿಯಾದ ದೊಡ್ಡ ಹೊಂಡವನ್ನು ತಪ್ಪಿಸುವಾಗ ಎದುರಿನಿಂದ ಬಂದ ಕಾರು ಡಿಕ್ಕಿ ಹೊಡೆದಿದೆ.ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಇದನ್ನೂ ಓದಿ: ಎಚ್ಚರಿಕೆಯ ನಡೆ ಅಗತ್ಯ.. ನೋಡಿ ಇಂದಿನ ದಿನ ಭವಿಷ್ಯ.. ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564
ಕುಂಟಿಬೈಲಿನಲ್ಲಿರುವ ಈ ತಿರುವಿನಲ್ಲಿ ಅಪಾಯಕಾರಿ ಹೊಂಡವೊಂದಿದ್ದು ಇದೇ ಕಾರಣದಿಂದಾಗಿ ಇಲ್ಲಿ ಸರಣಿ ಅಪಘಾತಗಳಾಗುತ್ತಿದೆ.ಇತ್ತೀಚೆಗೆ ಮಣ್ಣು ತುಂಬಿಸಿ ಹೊಂಡಕ್ಕೆ ಟೇಪೀ ಹಾಕುವ ಕೆಲಸ ಮಾಡಿದ್ದರೂ ಮಳೆಯ ಕಾರಣದಿಂದ ಮಣ್ಣು ಕಿತ್ತು ಹೋಗಿತ್ತು.ಇದೀಗ ಬೃಹತ್ ಹೊಂಡಕ್ಕೆ ಮತ್ತೊಂದು ಅಪಘಾತವಾಗಿದೆ.
ಇದನ್ನೂ ಓದಿ: ಉಡುಪಿ : ಮಿಥುನ್ ರೈ ಒಬ್ಬ ಚಿಲ್ಲರೆ ಮನುಷ್ಯ ಅವನಿಗೆಲ್ಲಾ ನಾನು ಉತ್ತರ ಕೊಡುವುದಿಲ್ಲ: ಶೋಭಾ ಕರಂದ್ಲಾಜೆ – Vishwanews24
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…