ಕಾರ್ಕಳ: ಅಪಾಯಕಾರಿ ಹೊಂಡ ತಪ್ಪಿಸಲು ಹೋದ ಕಾರಿಗೆ ಇನ್ನೊಂದು ಕಾರು ಡಿಕ್ಕಿ ಹೊಡೆದು ಎರಡೂ ಕಾರುಗಳು ಜಖಂಗೊಂಡ ಘಟನೆ ಕಾರ್ಕಳ ತಾಲೂಕು ಕುಂಟಿಬೈಲು ತಿರುವಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ.ಅಪಘಾತ ರಭಸಕ್ಕೆ ಎರಡೂ ಕಾರುಗಳು ಜಖಂಗೊಂಡಿದೆ.
ಬಜಗೋಳಿಯ ವೈದ್ಯರೊಬ್ಬರಿಗೆ ಸೇರಿದ ಕಾರು ಬಜಗೋಳಿಯಿಂದ ಕಾರ್ಕಳಕ್ಕೆ ಹೊರಟಿದ್ದು,ಕುಂಟಿಬೈಲು ತಿರುವಿನಲ್ಲಿರುವ ಅಪಾಯಕಾರಿಯಾದ ದೊಡ್ಡ ಹೊಂಡವನ್ನು ತಪ್ಪಿಸುವಾಗ ಎದುರಿನಿಂದ ಬಂದ ಕಾರು ಡಿಕ್ಕಿ ಹೊಡೆದಿದೆ.ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಇದನ್ನೂ ಓದಿ: ಎಚ್ಚರಿಕೆಯ ನಡೆ ಅಗತ್ಯ.. ನೋಡಿ ಇಂದಿನ ದಿನ ಭವಿಷ್ಯ.. ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564
ಕುಂಟಿಬೈಲಿನಲ್ಲಿರುವ ಈ ತಿರುವಿನಲ್ಲಿ ಅಪಾಯಕಾರಿ ಹೊಂಡವೊಂದಿದ್ದು ಇದೇ ಕಾರಣದಿಂದಾಗಿ ಇಲ್ಲಿ ಸರಣಿ ಅಪಘಾತಗಳಾಗುತ್ತಿದೆ.ಇತ್ತೀಚೆಗೆ ಮಣ್ಣು ತುಂಬಿಸಿ ಹೊಂಡಕ್ಕೆ ಟೇಪೀ ಹಾಕುವ ಕೆಲಸ ಮಾಡಿದ್ದರೂ ಮಳೆಯ ಕಾರಣದಿಂದ ಮಣ್ಣು ಕಿತ್ತು ಹೋಗಿತ್ತು.ಇದೀಗ ಬೃಹತ್ ಹೊಂಡಕ್ಕೆ ಮತ್ತೊಂದು ಅಪಘಾತವಾಗಿದೆ.
ಇದನ್ನೂ ಓದಿ: ಉಡುಪಿ : ಮಿಥುನ್ ರೈ ಒಬ್ಬ ಚಿಲ್ಲರೆ ಮನುಷ್ಯ ಅವನಿಗೆಲ್ಲಾ ನಾನು ಉತ್ತರ ಕೊಡುವುದಿಲ್ಲ: ಶೋಭಾ ಕರಂದ್ಲಾಜೆ – Vishwanews24
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…