ಉಡುಪಿ: ಆತ್ಮಹತ್ಯೆ ಮಾಡಿಕೊಂಡ ಅಭಿಷೇಕ್ ಆಚಾರ್ಯ ನನ್ನು ನಾಲ್ಕು ಮಂದಿಯ ತಂಡವೊಂದು ಹನಿಟ್ರ್ಯಾಪ್ ಬಲೆಗೆ ಬೀಳಿಸಿ, ಹಣ ನೀಡುವಂತೆ ಚಿತ್ರಹಿಂಸೆ ಕೊಟ್ಟಿದ್ದರು. ಆತನಿಂದ ಮೂರ್ನಾಲ್ಕು ಲಕ್ಷ ರೂ. ಗಳನ್ನು ಬಲವಂತವಾಗಿ ಕಿತ್ತುಕೊಂಡಿದ್ದರು. ಅಲ್ಲದೆ ಕೊಲೆ ಬೆದರಿಕೆ ಕೂಡ ಹಾಕಿದ್ದಾರೆ. ಈ ಚಿತ್ರಹಿಂಸೆ ತಾಳಲಾರದೆ ಅಭಿಷೇಕ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಪೊಲೀಸರು ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ವಿಶ್ವಕರ್ಮ ಯುವ ಮಿಲನ ಸ್ಥಾಪಕ ಅಧ್ಯಕ್ಷ ವಿಕ್ರಂ ಐ ಆಚಾರ್ಯ ಆಗ್ರಹಿಸಿದ್ದಾರೆ.
ನಿರೀಕ್ಷಾ, ರಾಕೇಶ್, ರಾಹುಲ್ ಹಾಗೂ ತಸ್ಲಿಂ ಈ ನಾಲ್ಕು ಮಂದಿ ಕೃತ್ಯದಲ್ಲಿ ಭಾಗಿಯಾಗಿದ್ದು, ಇವರ ಮೇಲೆ ಪ್ರಕರಣ ಕೂಡ ದಾಖಲಾಗಿದೆ. ಆದರೆ ಪೊಲೀಸರು ಯಾವುದೇ ಕಠಿಣ ಕ್ರಮಕೈಗೊಂಡಿಲ್ಲ. ಈ ನಾಲ್ಕು ಮಂದಿ ಅಭಿಷೇಕ್ ನ ಅಶ್ಲೀಲ ಚಿತ್ರಗಳನ್ನು ಹಿಡನ್ ಕ್ಯಾಮರಾದಲ್ಲಿ ಸೆರೆ ಹಿಡಿದು, ಹಣಕ್ಕಾಗಿ ಬೆದರಿಕೆಯೊಡ್ಡಿದ್ದಾರೆ. ಹೀಗಾಗಿ ಪೊಲೀಸರು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಅರೋಪಿಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ ಉಡುಪಿ: ಅಪ್ರಾಪ್ತ ಬಾಲಕಿಯೊಬ್ಬಳನ್ನು ಪ್ರೀತಿಯ…
ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ ಕಾಪು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ…
ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ ಉಡುಪಿ: ಉಡುಪಿಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಮೀನು ಸಾಗಾಟದ ಲಾರಿಯೊಂದು…
ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ ನವದೆಹಲಿ: ಪೆಟ್ರೋಲ್, ಡೀಸೆಲ್ ಬಳಿಕ…
ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು ಮಂಗಳೂರು: ದುಬೈನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕಳೆದ ಕೆಲವು…
ಬಿಜೆಪಿ ಸಂಘಪರಿವಾರವು ದೇಶದ ಕಾನೂನಿಗೆ ವಿರುದ್ಧವಾಗಿದೆ: ರಿಯಾಝ್ ಫರಂಗಿಪೇಟೆ ಗಲಭೆಕೋರರ ವಿರುದ್ಧದ ಪ್ರಕರಣ ಹಿಂಪಡೆದ ಕ್ರಮಕ್ಕೆ SDPI ತೀವ್ರ ವಿರೋಧ…