Featured

ಕಾರ್ಕಳ : ಅವಧಿ ಮೀರಿದ ಆಹಾರ ತಿಂದು 5 ಹಸುಗಳು ಸಾವು, ಹಲವು ಅಸ್ವಸ್ಥ -Vishwanews24

ಕಾರ್ಕಳ : ಅವಧಿ ಮೀರಿದ ಆಹಾರ ತಿಂದು 5 ಹಸುಗಳು ಸಾವು, ಹಲವು ಅಸ್ವಸ್ಥ -Vishwanews24

ಕಾರ್ಕಳ: ಹೊಳೆಯ ಬದಿ ಎಸೆದ ಅವಧಿ ಮೀರಿದ ಆಹಾರವನ್ನು ತಿಂದ ಹಸುಗಳು ಮೃತಪಟ್ಟ ಘಟನೆ ಕಾರ್ಕಳದಲ್ಲಿ ನಡೆದಿದೆ.

ಕಾರ್ಕಳ ತಾಲೂಕಿನ ಜೋಹಲ್ಬೆಟ್ಟು ನದಿಯ ಹತ್ತಿರ ಸುಮಾರು 25 ಗೋಣಿ ಕಡಲೆ ಹಿಟ್ಟನ್ನು ಯಾರೋ ಬಿಸಾಕಿ ಹೋಗಿದ್ದು . ಇದನ್ನು ತಿಂದ ಐದು ಹಸುಗಳು ಸಾವನ್ನಪ್ಪಿದ್ದು ಸುಮಾರು 25 ರಿಂದ 30 ಹಸುಗಳು ಅಸ್ವಸ್ಥಗೊಂಡಿವೆ.

ಈ ದುರುಳರ ಕೃತ್ಯಕ್ಕೆ ಮೂಕ ಪ್ರಾಣಿಗಳು ಬಲಿಯಾಗಿದ್ದು, ಘಟನೆಗೆ ಸಂಬಂಧಿಸಿ ವ್ಯಾಪಕ ಟೀಕೆ ವ್ಯಕ್ತವಾಗಿದೆ. ತಕ್ಷಣವೇ ತನಿಖೆ ನಡೆಸಿ ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು, ಹಿಂದೂ ಸಂಘಟನೆಯವರು ಆಗ್ರಹಿಸಿದ್ದಾರೆ.

ಉಡುಪಿ ಪೌರ ಕಾರ್ಮಿಕನ ಮೇಲೆ ಹಲ್ಲೆ : ಆರೋಪಿ ಕಾಂಗ್ರೆಸ್ ಅಥವಾ ಇತರ ಪಕ್ಷದ ಬೆಂಬಲಿತ ಮುಸ್ಲಿಂ ಆಗಿದ್ದರೆ, ಇಷ್ಟೊತ್ತಿಗೆ ಬಿಜೆಪಿ ನಾಯಕರು ಜಿಲ್ಲೆಯಲ್ಲಿ ಕೋಮು ಸಂಘರ್ಷ ವಾಗುವ ಹೇಳಿಕೆ ನೀಡುತ್ತಿದ್ದರು : ದೀಪಕ್ ಕೋಟ್ಯಾನ್ -Vishwanews24

Vishwa News 24

Recent Posts

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ – vishwanews24

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್‌…

14 hours ago

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ ಪ್ರಕ್ರಿಯೆಗೆ ಚಾಲನೆ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ – vishwanews24

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…

14 hours ago

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ – vishwanews24

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…

14 hours ago

ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ – vishwanews24

 ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…

14 hours ago

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ–ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ – vishwanews24

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…

15 hours ago

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

17 hours ago