ಕಾರ್ಕಳ: ಹೊಳೆಯ ಬದಿ ಎಸೆದ ಅವಧಿ ಮೀರಿದ ಆಹಾರವನ್ನು ತಿಂದ ಹಸುಗಳು ಮೃತಪಟ್ಟ ಘಟನೆ ಕಾರ್ಕಳದಲ್ಲಿ ನಡೆದಿದೆ.
ಕಾರ್ಕಳ ತಾಲೂಕಿನ ಜೋಹಲ್ಬೆಟ್ಟು ನದಿಯ ಹತ್ತಿರ ಸುಮಾರು 25 ಗೋಣಿ ಕಡಲೆ ಹಿಟ್ಟನ್ನು ಯಾರೋ ಬಿಸಾಕಿ ಹೋಗಿದ್ದು . ಇದನ್ನು ತಿಂದ ಐದು ಹಸುಗಳು ಸಾವನ್ನಪ್ಪಿದ್ದು ಸುಮಾರು 25 ರಿಂದ 30 ಹಸುಗಳು ಅಸ್ವಸ್ಥಗೊಂಡಿವೆ.
ಈ ದುರುಳರ ಕೃತ್ಯಕ್ಕೆ ಮೂಕ ಪ್ರಾಣಿಗಳು ಬಲಿಯಾಗಿದ್ದು, ಘಟನೆಗೆ ಸಂಬಂಧಿಸಿ ವ್ಯಾಪಕ ಟೀಕೆ ವ್ಯಕ್ತವಾಗಿದೆ. ತಕ್ಷಣವೇ ತನಿಖೆ ನಡೆಸಿ ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು, ಹಿಂದೂ ಸಂಘಟನೆಯವರು ಆಗ್ರಹಿಸಿದ್ದಾರೆ.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…