ಕಾರ್ಕಳ: ಹೊಳೆಯ ಬದಿ ಎಸೆದ ಅವಧಿ ಮೀರಿದ ಆಹಾರವನ್ನು ತಿಂದ ಹಸುಗಳು ಮೃತಪಟ್ಟ ಘಟನೆ ಕಾರ್ಕಳದಲ್ಲಿ ನಡೆದಿದೆ.
ಕಾರ್ಕಳ ತಾಲೂಕಿನ ಜೋಹಲ್ಬೆಟ್ಟು ನದಿಯ ಹತ್ತಿರ ಸುಮಾರು 25 ಗೋಣಿ ಕಡಲೆ ಹಿಟ್ಟನ್ನು ಯಾರೋ ಬಿಸಾಕಿ ಹೋಗಿದ್ದು . ಇದನ್ನು ತಿಂದ ಐದು ಹಸುಗಳು ಸಾವನ್ನಪ್ಪಿದ್ದು ಸುಮಾರು 25 ರಿಂದ 30 ಹಸುಗಳು ಅಸ್ವಸ್ಥಗೊಂಡಿವೆ.
ಈ ದುರುಳರ ಕೃತ್ಯಕ್ಕೆ ಮೂಕ ಪ್ರಾಣಿಗಳು ಬಲಿಯಾಗಿದ್ದು, ಘಟನೆಗೆ ಸಂಬಂಧಿಸಿ ವ್ಯಾಪಕ ಟೀಕೆ ವ್ಯಕ್ತವಾಗಿದೆ. ತಕ್ಷಣವೇ ತನಿಖೆ ನಡೆಸಿ ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು, ಹಿಂದೂ ಸಂಘಟನೆಯವರು ಆಗ್ರಹಿಸಿದ್ದಾರೆ.
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…